ಮದುವೆ ಸಂಭ್ರಮದ ವೇಳೆ ಘನಘೋರ ದುರಂತ: ಆಕಸ್ಮಿಕವಾಗಿ ಬಾವಿಗೆ ಬಿದ್ದು 11 ಮಂದಿ ದುರ್ಮರಣ
ಕುಶಿನಗರ: ಮದುವೆ ಸಂಭ್ರಮದ ವೇಳೆ ಆಕಸ್ಮಿಕವಾಗಿ ಬಾವಿಗೆ ಬಿದ್ದು ಮಕ್ಕಳು ಮತ್ತು ಮಹಿಳೆಯರು ಸೇರಿದಂತೆ 11 ಮಂದಿ ದುರಂತ ಸಾವಿಗೀಡಾಗಿರುವ ಘನಘೋರ ಘಟನೆ ಉತ್ತರ ಪ್ರದೇಶದ ಕುಶಿನಗರದಲ್ಲಿ ಬುಧವಾರ (ಫೆ.16) ತಡರಾತ್ರಿ ನಡೆದಿದೆ. ಸ್ಥಳೀಯ ಅಧಿಕಾರಿಗಳ ಪ್ರಕಾರ ಮದುವೆ ಸಂಭ್ರಮದಲ್ಲಿ ಪಾಲ್ಗೊಂಡಿದ್ದ ಮಹಿಳೆಯರು ಮತ್ತು ಮಕ್ಕಳು ಹಳೆಯ ಬಾವಿಯನ್ನು ಮುಚ್ಚಿದ್ದ ಚಪ್ಪಡಿಯ ಮೇಲೆ ಕುಳಿತಿದ್ದರು. ಈ ವೇಳೆ ಹೆಚ್ಚು ಭಾರದಿಂದಾಗಿ ಚಪ್ಪಡಿ ಕುಸಿದಿದ್ದು, ಅದರ ಮೇಲಿದ್ದವರೆಲ್ಲ ಬಾವಿ ಒಳಗೆ ಬಿದ್ದಿದ್ದಾರೆ. ತಕ್ಷಣ ಎಲ್ಲರನ್ನು ಬಾವಿಯಿಂದ ಮೇಲೆತ್ತಿ ಆಸ್ಪತ್ರೆಗೆ … Continue reading ಮದುವೆ ಸಂಭ್ರಮದ ವೇಳೆ ಘನಘೋರ ದುರಂತ: ಆಕಸ್ಮಿಕವಾಗಿ ಬಾವಿಗೆ ಬಿದ್ದು 11 ಮಂದಿ ದುರ್ಮರಣ
Copy and paste this URL into your WordPress site to embed
Copy and paste this code into your site to embed