ಯಶಿಕಾ ಕಾರು ಅಪಘಾತ ಪ್ರಕರಣ: ಮೃತ ಭವಾನಿ ಧರಿಸಿದ್ದ ಉಡುಗೆಯೇ ದುರಂತಕ್ಕೆ ಕಾರಣವಾಯ್ತಾ?

ಚೆನ್ನೈ: ಶನಿವಾರ ಮಧ್ಯರಾತ್ರಿ ಕಾರು ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡ ಕಾಲಿವುಡ್​ ನಟಿ ಯಶಿಕಾ ಆನಂದ್ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅಪಘಾತದಲ್ಲಿ ಯಶಿಕಾ ಅವರ ಆಪ್ತ ಸ್ನೇಹಿತೆ ವಲ್ಲಿಚೆಟ್ಟಿ ಭವಾನಿ ಅವರು ಸ್ಥಳದಲ್ಲೇ ಸಾವಿಗೀಡಾದರೆ, ಕಾರಿನಲ್ಲಿದ್ದ ಸ್ನೇಹಿತರಾದ ಸೈಯದ್​ ಮತ್ತು ಆಮೀರ್​ ಸಣ್ಣಪುಟ್ಟ ಗಾಯಗಳಿಂದ ಬಚಾವ್​ ಆಗಿದ್ದಾರೆ. ನಟಿಯ ಅಪಘಾತ ಪ್ರಕರಣವೂ ತಮಿಳುನಾಡಿನಲ್ಲಿ ಭಾರೀ ಸಂಚಲನ ಸೃಷ್ಟಿಸಿದ್ದು, ಇದೀಗ ಅಪಘಾತಕ್ಕೆ ಕಾರಣ ಏನೆಂಬ ಸ್ಫೋಟಕ ಮಾಹಿತಿ ಬಯಲಾಗಿದೆ. ಬೇಜವಬ್ದಾರಿ ಚಾಲನೆಯಿಂದ ಸಾವಿಗೆ ಕಾರಣವಾಗಿದ್ದು ಸೇರಿದಂತೆ ಮೂರು ಐಪಿಸಿ ಸೆಕ್ಷನ್​ … Continue reading ಯಶಿಕಾ ಕಾರು ಅಪಘಾತ ಪ್ರಕರಣ: ಮೃತ ಭವಾನಿ ಧರಿಸಿದ್ದ ಉಡುಗೆಯೇ ದುರಂತಕ್ಕೆ ಕಾರಣವಾಯ್ತಾ?