ಕೆಲ್ಸ ಸಿಗಲಿಲ್ಲ ಅಂತಾ ಸೀರೆ ಉಟ್ಕೊಂಡು ಭಿಕ್ಷೆ ಬೇಡ್ತಿದ್ದ ಯುವಕ: ಆತನ ಮಾತು ಕೇಳಿ ಪೊಲೀಸರೇ ಶಾಕ್​!

ಆನೇಕಲ್: ಸೀರೆ ಉಟ್ಟುಕೊಂಡು ಅನುಮಾನಾಸ್ಪದವಾಗಿ ಓಡಾಡುತ್ತಿದ್ದ ಯುವಕನ ನೋಡಿ ಅನುಮಾನಗೊಂಡ ಸ್ಥಳೀಯರು ಆತನನ್ನು ಹಿಡಿದು ಕಟ್ಟಿಹಾಕಿದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಆನೇಕಲ್​ನಲ್ಲಿ ಸೋಮವಾರ (ಏ.11) ರಾತ್ರಿ ನಡೆದಿದೆ. ಆನೇಕಲ್ ಪಟ್ಟಣದ ಎಸ್.ಆರ್.ಆರ್ ಬಡಾವಣೆ ಅಕ್ಕಪಕ್ಕದಲ್ಲಿ ಕಳೆದ ರಾತ್ರಿ ಸೀರೆ ಕುಪ್ಪಸ ತೊಟ್ಟು ಅನುಮಾನಾಸ್ಪದವಾಗಿ ಓಡಾಡುತ್ತಿದ್ದ. ಯುವಕನ ಹಾವ-ಭಾವ ನೋಡಿ ಅನುಮಾನಗೊಂಡ ಸ್ಥಳೀಯರು, ಆತನನ್ನು ಹಿಡಿಯಲು ಹೋದಾಗ ಓಡಿ ಹೋಗಲು ಯತ್ನಿಸಿದ್ದ. ಆದರೂ ಯುವಕನನ್ನು ಹಿಡಿಯುವಲ್ಲಿ ಯಶಸ್ವಿಯಾದ ಸ್ಥಳೀಯರು ಸೀರೆ ಬಿಚ್ಚಿಸಿದಾಗ ಆತ ಮಹಿಳೆಯಲ್ಲ, ಯುವಕ ಎನ್ನುವುದು … Continue reading ಕೆಲ್ಸ ಸಿಗಲಿಲ್ಲ ಅಂತಾ ಸೀರೆ ಉಟ್ಕೊಂಡು ಭಿಕ್ಷೆ ಬೇಡ್ತಿದ್ದ ಯುವಕ: ಆತನ ಮಾತು ಕೇಳಿ ಪೊಲೀಸರೇ ಶಾಕ್​!