ಕೆಲ್ಸ ಸಿಗಲಿಲ್ಲ ಅಂತಾ ಸೀರೆ ಉಟ್ಕೊಂಡು ಭಿಕ್ಷೆ ಬೇಡ್ತಿದ್ದ ಯುವಕ: ಆತನ ಮಾತು ಕೇಳಿ ಪೊಲೀಸರೇ ಶಾಕ್!
ಆನೇಕಲ್: ಸೀರೆ ಉಟ್ಟುಕೊಂಡು ಅನುಮಾನಾಸ್ಪದವಾಗಿ ಓಡಾಡುತ್ತಿದ್ದ ಯುವಕನ ನೋಡಿ ಅನುಮಾನಗೊಂಡ ಸ್ಥಳೀಯರು ಆತನನ್ನು ಹಿಡಿದು ಕಟ್ಟಿಹಾಕಿದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಆನೇಕಲ್ನಲ್ಲಿ ಸೋಮವಾರ (ಏ.11) ರಾತ್ರಿ ನಡೆದಿದೆ. ಆನೇಕಲ್ ಪಟ್ಟಣದ ಎಸ್.ಆರ್.ಆರ್ ಬಡಾವಣೆ ಅಕ್ಕಪಕ್ಕದಲ್ಲಿ ಕಳೆದ ರಾತ್ರಿ ಸೀರೆ ಕುಪ್ಪಸ ತೊಟ್ಟು ಅನುಮಾನಾಸ್ಪದವಾಗಿ ಓಡಾಡುತ್ತಿದ್ದ. ಯುವಕನ ಹಾವ-ಭಾವ ನೋಡಿ ಅನುಮಾನಗೊಂಡ ಸ್ಥಳೀಯರು, ಆತನನ್ನು ಹಿಡಿಯಲು ಹೋದಾಗ ಓಡಿ ಹೋಗಲು ಯತ್ನಿಸಿದ್ದ. ಆದರೂ ಯುವಕನನ್ನು ಹಿಡಿಯುವಲ್ಲಿ ಯಶಸ್ವಿಯಾದ ಸ್ಥಳೀಯರು ಸೀರೆ ಬಿಚ್ಚಿಸಿದಾಗ ಆತ ಮಹಿಳೆಯಲ್ಲ, ಯುವಕ ಎನ್ನುವುದು … Continue reading ಕೆಲ್ಸ ಸಿಗಲಿಲ್ಲ ಅಂತಾ ಸೀರೆ ಉಟ್ಕೊಂಡು ಭಿಕ್ಷೆ ಬೇಡ್ತಿದ್ದ ಯುವಕ: ಆತನ ಮಾತು ಕೇಳಿ ಪೊಲೀಸರೇ ಶಾಕ್!
Copy and paste this URL into your WordPress site to embed
Copy and paste this code into your site to embed