ಸರ್ಕಾರಿ ಬಂಗಲೆ ವಿವಾದ; ಹೈಕೋರ್ಟ್​ ಮೆಟ್ಟಿಲೇರಿದ ಸಂಸದ ರಾಘವ್​ ಚಡ್ಡಾ

ನವದೆಹಲಿ: ತಮಗೆ ನೀಡಲಾಗಿರುವ ಸರ್ಕಾರಿ ಬಂಗಲೆಯನ್ನು ಖಾಲಿ ಮಾಡುವಂತೆ ಆದೇಶಿಸಿರುವ ಕೆಲ ಹಂತದ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ಆಮ್​ ಆದ್ಮಿ ಪಕ್ಷದ ಸಂಸದ (ರಾಜ್ಯಸಭೆ) ರಾಘವ್​ ಚಡ್ಡಾ ದೆಹಲಿ ಹೈಕೋರ್ಟ್​ ಮೆಟ್ಟಿಲೇರಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತುರ್ತು ವಿಚಾರಣೆ ನಡೆಸುವಂತೆ ಅರ್ಜಿಯಲ್ಲಿ ಕೋರಲಾಗಿದ್ದು, ಬುಧವಾರ ನ್ಯಾಯಾಲಯ ಪ್ರಕರಣವನ್ನು ಕೈಗೆತ್ತಿಕೊಳ್ಳುವ ಸಾಧ್ಯತೆ ಹೆಚ್ಚಿದೆ. ಇದನ್ನೂ ಓದಿ: ಏಕದಿನ ವಿಶ್ವಕಪ್ 2023| ಆಸ್ಪತ್ರೆಗೆ ದಾಖಲಾದ ಶುಭಮನ್ ಗಿಲ್; ಪಾಕ್​ ವಿರುದ್ಧದ ಪಂದ್ಯಕ್ಕೆ ಡೌಟ್? ರಾಘವ್​ ಚಡ್ಡಾ ಪರ ನ್ಯಾಯಾಲಯಕ್ಕೆ ದಾವೆ ಹೂಡಿದ … Continue reading ಸರ್ಕಾರಿ ಬಂಗಲೆ ವಿವಾದ; ಹೈಕೋರ್ಟ್​ ಮೆಟ್ಟಿಲೇರಿದ ಸಂಸದ ರಾಘವ್​ ಚಡ್ಡಾ