“ರಾಹುಲ್ ಭೈಯಾ… ನೀವಾಗ ರಜೆಯ ಮೇಲಿದ್ದಿರಿ… ಅದಕ್ಕೆ ನಿಮಗೆ ಗೊತ್ತಿಲ್ಲ”
ಪುದುಚೇರಿ: ರಾಜಕೀಯದಲ್ಲಿ ಏಟಿಗೆ ಎದಿರೇಟು ಕೊಡದೆ ಸುಮ್ಮನಿರಲಾಗುತ್ತಾ ? ಅದೂ ಚುನಾವಣೆ ಎದುರಿಗಿದ್ದಾಗ! ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ರೈತರ ಹೋರಾಟದ ಮಾತೆತ್ತಿ ಪ್ರಧಾನಿ ಮೋದಿಯ ವರ್ಚಸ್ಸಿನ ಮೇಲೆ ಪ್ರಹಾರ ನಡೆಸುತ್ತಿದ್ದರೆ, ಬಿಜೆಪಿ ನಾಯಕರು ರಾಹುಲ್ ಆಡುವ ಮಾತುಗಳನ್ನೇ ಹಿಡಿದು ಅವರ ಕಾಲೆಳೆಯುತ್ತಿದ್ದಾರೆ. ಇಂಥದೇ ಪ್ರಸಂಗವು ವಿಧಾನಸಭಾ ಚುನಾವಣೆಯ ಹೊಸ್ತಿಲಲ್ಲಿ ನಿಂತಿರುವ ಪುದುಚೇರಿಯಲ್ಲಿ ನಡೆದಿದೆ. ಪುದುಚೆರಿಯಲ್ಲಿ ಭಾನುವಾರ ಸಾರ್ವಜನಿಕ ಸಭೆಯಲ್ಲಿ ಮಾತನಾಡುತ್ತಿದ್ದ ಬಿಜೆಪಿ ನಾಯಕ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಷಾ, ಮೀನುಗಾರಿಕೆಗೆ ಪ್ರತ್ಯೇಕ ಸಚಿವಾಲಯ … Continue reading “ರಾಹುಲ್ ಭೈಯಾ… ನೀವಾಗ ರಜೆಯ ಮೇಲಿದ್ದಿರಿ… ಅದಕ್ಕೆ ನಿಮಗೆ ಗೊತ್ತಿಲ್ಲ”
Copy and paste this URL into your WordPress site to embed
Copy and paste this code into your site to embed