ಕನ್ನಡಿಗ ಕೆಎಲ್ ರಾಹುಲ್ ಭವಿಷ್ಯದ ಭಾರತ ತಂಡದ ನಾಯಕ ಎಂದ ದಿಗ್ಗಜ

ನವದೆಹಲಿ: ಕನ್ನಡಿಗ ಕೆಎಲ್ ರಾಹುಲ್ ಉತ್ತಮ ನಾಯಕತ್ವ ಗುಣಹೊಂದಿದ್ದಾರೆ. ತಂಡದ ಭವಿಷ್ಯದ ನಾಯಕನಾಗುವ ಎಲ್ಲ ಅರ್ಹತೆ ಹೊಂದಿದ್ದಾರೆ ಎಂದು ದಿಗ್ಗಜ ಸುನೀಲ್ ಗಾವಸ್ಕರ್ ಹೇಳಿದ್ದಾರೆ. ವಿಶ್ವಕಪ್ ಮುಕ್ತಾಯಗೊಂಡ ಬಳಿಕ ಟಿ20 ತಂಡದ ನಾಯಕತ್ವ ತ್ಯಜಿಸುವುದಾಗಿ ವಿರಾಟ್ ಕೊಹ್ಲಿ ಘೋಷಿಸಿದ್ದಾರೆ. ಇದರ ಬೆನ್ನಲ್ಲೇ ಗಾವಸ್ಕರ್ ಕನ್ನಡಿಗನ ಪರ ಬ್ಯಾಟಿಂಗ್ ಮಾಡಿದ್ದಾರೆ. ಕೊಹ್ಲಿ ಬಳಿಕ ರೋಹಿತ್ ಶರ್ಮ ನಾಯಕನಾಗಲಿದ್ದಾರೆ ಎಂಬ ಸುದ್ದಿ ನಡುವೆಯೂ ಗಾವಸ್ಕರ್ ಹೇಳಿಕೆ ಮಹತ್ವ ಪಡೆದಿದೆ. ‘ಇದು ಉತ್ತಮ ಬೆಳವಣಿಗೆ, ಬಿಸಿಸಿಐ ಭವಿಷ್ಯದ ಬಗ್ಗೆ ಚಿಂತಿಸಬೇಕಿದೆ’ ಎಂದು … Continue reading ಕನ್ನಡಿಗ ಕೆಎಲ್ ರಾಹುಲ್ ಭವಿಷ್ಯದ ಭಾರತ ತಂಡದ ನಾಯಕ ಎಂದ ದಿಗ್ಗಜ