ಸಿಂಧಿಯಾ ಪಕ್ಷ ಬಿಟ್ಟು ಹೋದ ಬೆನ್ನಲ್ಲೇ ಆರ್ಥಿಕತೆ ವಿಚಾರವಿಟ್ಟುಕೊಂಡು ಮೋದಿ ವಿರುದ್ಧ ರಾಹುಲ್ ಗಾಂಧಿ ಆಕ್ರೋಶ..
ನವದೆಹಲಿ: ಮಧ್ಯಪ್ರದೇಶದಲ್ಲಿ ಇಷ್ಟೆಲ್ಲ ರಾಜಕೀಯ ಬೆಳವಣಿಗೆಗಳು ನಡೆಯುತ್ತಿದ್ದರೂ ಸುಮ್ಮನೆ ಇದ್ದಿದ್ದ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಇಂದು ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದಾರೆ. ಅವರ ಆಪ್ತರಲ್ಲಿ ಓರ್ವರೆನಿಸಿಕೊಂಡಿದ್ದ ಜ್ಯೋತಿರಾದಿತ್ಯ ಸಿಂಧಿಯಾ ನಿನ್ನೆ ತಮ್ಮ ರಾಜೀನಾಮೆ ಪತ್ರವನ್ನು ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿಕೊಂಡಿದ್ದರು. ಅದಾದ ಕೆಲವೇ ಕ್ಷಣಗಳಲ್ಲಿ ಪಕ್ಷದಿಂದ ಉಚ್ಚಾಟಿಸಲ್ಪಟ್ಟಿದ್ದರು. ಜ್ಯೋತಿರಾದಿತ್ಯ ಸಿಂಧ್ಯಾ ಜತೆ 22 ಶಾಸಕರು ರಾಜೀನಾಮೆ ಕೊಟ್ಟಿದ್ದಾರೆ. ಮಧ್ಯಪ್ರದೇಶದಲ್ಲಿ ಕಾಂಗ್ರೆಸ್ ಪತನವಾಗಿ, ಕಮಲ ಅರಳುವುದು ಬಹುತೇಕ ನಿಶ್ಚಿತವಾಗಿದೆ. ವಾರಗಳಿಂದಲೂ ರಾಜಕೀಯ ನಾಟಕಗಳು ನಡೆಯುತ್ತಲೇ ಇದ್ದರೂ ಮೌನವಹಿಸಿದ್ದ … Continue reading ಸಿಂಧಿಯಾ ಪಕ್ಷ ಬಿಟ್ಟು ಹೋದ ಬೆನ್ನಲ್ಲೇ ಆರ್ಥಿಕತೆ ವಿಚಾರವಿಟ್ಟುಕೊಂಡು ಮೋದಿ ವಿರುದ್ಧ ರಾಹುಲ್ ಗಾಂಧಿ ಆಕ್ರೋಶ..
Copy and paste this URL into your WordPress site to embed
Copy and paste this code into your site to embed