ಕರ್ನಾಟಕದಲ್ಲಿ ಪೂರ್ಣಗೊಂಡ ಭಾರತ್​ ಜೋಡೋ ಯಾತ್ರೆ: ರಾಜ್ಯದ ಜನತೆಗೆ ಸಂದೇಶ ರವಾನಿಸಿದ ರಾಹುಲ್​ ಗಾಂಧಿ

ಬೆಂಗಳೂರು: ಇಂದು ಕರ್ನಾಟಕದಲ್ಲಿ ಭಾರತ್​ ಜೋಡೋ ಯಾತ್ರೆ ಪೂರ್ಣಗೊಳಿಸಿದ ಕಾಂಗ್ರೆಸ್​ ನಾಯಕ ಹಾಗೂ ವಯನಾಡು ಸಂಸದ ರಾಹುಲ್​ ಗಾಂಧಿ ಅವರು ಕರ್ನಾಟಕದ ಜನತೆಗೆ ಪತ್ರವೊಂದನ್ನು ಬರೆಯುವ ಮೂಲಕ ಧನ್ಯವಾದಗಳನ್ನು ಅರ್ಪಿಸಿದ್ದಾರೆ. ರಾಯಚೂರಿನಲ್ಲಿ ಅಂತ್ಯಗೊಂಡ ಭಾರತ್​ ಜೋಡೋ ಯಾತ್ರೆ ಇದೀಗ ತೆಲಂಗಾಣಕ್ಕೆ ಕಾಲಿಟ್ಟಿದೆ. ರಾಯಚೂರು ಜಿಲ್ಲೆಯ ಯರಮರಸ್​ನ ಕೃಷ್ಣಾ ನದಿಯ ತಟದಿಂದ ಕರ್ನಾಟಕದ ಜನತೆಗೆ ರಾಹುಲ್ ಗಾಂಧಿಯವರ ಸಂದೇಶ ಎಂಬ ಶೀರ್ಷಿಕೆಯುಳ್ಳು ಪತ್ರದಲ್ಲಿ ಕರ್ನಾಟಕದಲ್ಲಿ ನಡೆದ ಪಾದಯಾತ್ರೆಯ ಕ್ಷಣಗಳನ್ನು ನೆನೆಯುತ್ತಾ, ಕರ್ನಾಟಕ ಜನತೆಗೆ ರಾಹುಲ್​ ಧನ್ಯವಾದ ತಿಳಿಸಿದ್ದಾರೆ. ರಾಹುಲ್​ … Continue reading ಕರ್ನಾಟಕದಲ್ಲಿ ಪೂರ್ಣಗೊಂಡ ಭಾರತ್​ ಜೋಡೋ ಯಾತ್ರೆ: ರಾಜ್ಯದ ಜನತೆಗೆ ಸಂದೇಶ ರವಾನಿಸಿದ ರಾಹುಲ್​ ಗಾಂಧಿ