ಕರ್ನಾಟಕದಲ್ಲಿ ಪೂರ್ಣಗೊಂಡ ಭಾರತ್ ಜೋಡೋ ಯಾತ್ರೆ: ರಾಜ್ಯದ ಜನತೆಗೆ ಸಂದೇಶ ರವಾನಿಸಿದ ರಾಹುಲ್ ಗಾಂಧಿ
ಬೆಂಗಳೂರು: ಇಂದು ಕರ್ನಾಟಕದಲ್ಲಿ ಭಾರತ್ ಜೋಡೋ ಯಾತ್ರೆ ಪೂರ್ಣಗೊಳಿಸಿದ ಕಾಂಗ್ರೆಸ್ ನಾಯಕ ಹಾಗೂ ವಯನಾಡು ಸಂಸದ ರಾಹುಲ್ ಗಾಂಧಿ ಅವರು ಕರ್ನಾಟಕದ ಜನತೆಗೆ ಪತ್ರವೊಂದನ್ನು ಬರೆಯುವ ಮೂಲಕ ಧನ್ಯವಾದಗಳನ್ನು ಅರ್ಪಿಸಿದ್ದಾರೆ. ರಾಯಚೂರಿನಲ್ಲಿ ಅಂತ್ಯಗೊಂಡ ಭಾರತ್ ಜೋಡೋ ಯಾತ್ರೆ ಇದೀಗ ತೆಲಂಗಾಣಕ್ಕೆ ಕಾಲಿಟ್ಟಿದೆ. ರಾಯಚೂರು ಜಿಲ್ಲೆಯ ಯರಮರಸ್ನ ಕೃಷ್ಣಾ ನದಿಯ ತಟದಿಂದ ಕರ್ನಾಟಕದ ಜನತೆಗೆ ರಾಹುಲ್ ಗಾಂಧಿಯವರ ಸಂದೇಶ ಎಂಬ ಶೀರ್ಷಿಕೆಯುಳ್ಳು ಪತ್ರದಲ್ಲಿ ಕರ್ನಾಟಕದಲ್ಲಿ ನಡೆದ ಪಾದಯಾತ್ರೆಯ ಕ್ಷಣಗಳನ್ನು ನೆನೆಯುತ್ತಾ, ಕರ್ನಾಟಕ ಜನತೆಗೆ ರಾಹುಲ್ ಧನ್ಯವಾದ ತಿಳಿಸಿದ್ದಾರೆ. ರಾಹುಲ್ … Continue reading ಕರ್ನಾಟಕದಲ್ಲಿ ಪೂರ್ಣಗೊಂಡ ಭಾರತ್ ಜೋಡೋ ಯಾತ್ರೆ: ರಾಜ್ಯದ ಜನತೆಗೆ ಸಂದೇಶ ರವಾನಿಸಿದ ರಾಹುಲ್ ಗಾಂಧಿ
Copy and paste this URL into your WordPress site to embed
Copy and paste this code into your site to embed