ಚಪ್ಪಾಳೆ ತಟ್ಟುವುದರಿಂದ ಏನೂ ಉಪಯೋಗವಿಲ್ಲ; ತ್ವರಿತ ಕ್ರಮಕ್ಕೆ ರಾಹುಲ್​ ಗಾಂಧಿ ಒತ್ತಾಯ

ನವದೆಹಲಿ: ದೇಶದಾದ್ಯಂತ ಕರೊನಾ ವೈರಸ್​ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಳ ಕಾಣುತ್ತಿದೆ. ಎರಡನೇ ಹಂತದಲ್ಲಿರುವ ವೈರಸ್​ ಮೂರನೇ ಹಂತಕ್ಕೆ ತಲುಪುತ್ತಿದೆ ಎನ್ನಲಾಗಿದೆ. ಹೀಗಿರುವಾಗ ಮುಂಜಾಗ್ರತಾ ಕ್ರಮವಾಗಿ ಸ್ವ ಇಚ್ಛೆಯಿಂದ ಮನೆಯಿಂದ ಹೊರಗೆ ಬರದೆ ಈ ಭಾನುವಾರದಂದು ಜನತಾ ಕರ್ಫ್ಯೂ ಆಚರಿಸಿ ಎಂದು ಪ್ರಧಾನಿ ನರೇಂದ್ರ ಮೋದಿ ಕರೆ ಕೊಟ್ಟಿದ್ದಾರೆ. ಸಂಜೆ 5 ಗಂಟೆಗೆ ಮನೆಯಲ್ಲಿಯೇ ಚಪ್ಪಾಳೆ ತಟ್ಟಿ ಆರೋಗ್ಯ ಇಲಾಖೆಯವರಿಗೆ ಗೌರವ ಸಲ್ಲಿಸಿ ಎಂದು ಪ್ರಧಾನಿ ಕೇಳಿಕೊಂಡಿದ್ದು ಇದಕ್ಕೆ ಅನೇಕರು ಟೀಕಿಸುತ್ತಿದ್ದಾರೆ. ಚಪ್ಪಾಳೆ ತಟ್ಟುವುದರಿಂದ ಏನೂ … Continue reading ಚಪ್ಪಾಳೆ ತಟ್ಟುವುದರಿಂದ ಏನೂ ಉಪಯೋಗವಿಲ್ಲ; ತ್ವರಿತ ಕ್ರಮಕ್ಕೆ ರಾಹುಲ್​ ಗಾಂಧಿ ಒತ್ತಾಯ