ಚಪ್ಪಾಳೆ ತಟ್ಟುವುದರಿಂದ ಏನೂ ಉಪಯೋಗವಿಲ್ಲ; ತ್ವರಿತ ಕ್ರಮಕ್ಕೆ ರಾಹುಲ್ ಗಾಂಧಿ ಒತ್ತಾಯ
ನವದೆಹಲಿ: ದೇಶದಾದ್ಯಂತ ಕರೊನಾ ವೈರಸ್ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಳ ಕಾಣುತ್ತಿದೆ. ಎರಡನೇ ಹಂತದಲ್ಲಿರುವ ವೈರಸ್ ಮೂರನೇ ಹಂತಕ್ಕೆ ತಲುಪುತ್ತಿದೆ ಎನ್ನಲಾಗಿದೆ. ಹೀಗಿರುವಾಗ ಮುಂಜಾಗ್ರತಾ ಕ್ರಮವಾಗಿ ಸ್ವ ಇಚ್ಛೆಯಿಂದ ಮನೆಯಿಂದ ಹೊರಗೆ ಬರದೆ ಈ ಭಾನುವಾರದಂದು ಜನತಾ ಕರ್ಫ್ಯೂ ಆಚರಿಸಿ ಎಂದು ಪ್ರಧಾನಿ ನರೇಂದ್ರ ಮೋದಿ ಕರೆ ಕೊಟ್ಟಿದ್ದಾರೆ. ಸಂಜೆ 5 ಗಂಟೆಗೆ ಮನೆಯಲ್ಲಿಯೇ ಚಪ್ಪಾಳೆ ತಟ್ಟಿ ಆರೋಗ್ಯ ಇಲಾಖೆಯವರಿಗೆ ಗೌರವ ಸಲ್ಲಿಸಿ ಎಂದು ಪ್ರಧಾನಿ ಕೇಳಿಕೊಂಡಿದ್ದು ಇದಕ್ಕೆ ಅನೇಕರು ಟೀಕಿಸುತ್ತಿದ್ದಾರೆ. ಚಪ್ಪಾಳೆ ತಟ್ಟುವುದರಿಂದ ಏನೂ … Continue reading ಚಪ್ಪಾಳೆ ತಟ್ಟುವುದರಿಂದ ಏನೂ ಉಪಯೋಗವಿಲ್ಲ; ತ್ವರಿತ ಕ್ರಮಕ್ಕೆ ರಾಹುಲ್ ಗಾಂಧಿ ಒತ್ತಾಯ
Copy and paste this URL into your WordPress site to embed
Copy and paste this code into your site to embed