ಉದ್ಯೋಗಾಕಾಂಕ್ಷಿ ಆತ್ಮಹತ್ಯೆ ಪ್ರಕರಣ; ತೆಲಂಗಾಣದಲ್ಲಿ ಯುವಕರ ಕನಸು, ಆಕಾಂಕ್ಷೆಗಳ ಹತ್ಯೆ ಮಾಡಲಾಗಿದೆ: ರಾಹುಲ್ ಗಾಂಧಿ
ನವದೆಹಲಿ: ತೆಲಂಗಾಣದಲ್ಲಿ ಮುಖ್ಯಮಂತ್ರಿ ಕೆಸಿಆರ್ ನೇತೃತ್ವದ ಭಾರತ ರಾಷ್ಟರ ಸಮಿತ ಪಕ್ಷವು ಯುವಜನತೆಯ ಕನಸಿನೊಂದಿಗೆ ಆಡಿಕೊಳ್ಳುತ್ತಿದ್ದು, ಅವರ ಆಶೋತ್ತರಗಳನ್ನು ಕೊಂದಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ಧಾರೆ. ತೆಲಂಗಾಣ ರಾಜ್ಯ ಲೋಕಸೇವಾ ಆಯೋಗ (TSPSC) ಪರೀಕ್ಷೆಗೆ ತಯಾರಿ ನಡೆಸುತ್ತಿದ್ದ 23 ವರ್ಷದ ಯುವತಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಕೆಸಿಆರ್ ನೇತೃತ್ವದ ಬಿಆರ್ಎಸ್ ಪಕ್ಷದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಕಳೆದ 10 ವರ್ಷಗಳಲ್ಲಿ ಬಿಜೆಪಿ ಸಂಬಂಧ ಸಮಿತಿಯಾದ ಬಿಆರ್ಎಸ್ ಹಾಗೂ ಬಿಜೆಪಿಯ … Continue reading ಉದ್ಯೋಗಾಕಾಂಕ್ಷಿ ಆತ್ಮಹತ್ಯೆ ಪ್ರಕರಣ; ತೆಲಂಗಾಣದಲ್ಲಿ ಯುವಕರ ಕನಸು, ಆಕಾಂಕ್ಷೆಗಳ ಹತ್ಯೆ ಮಾಡಲಾಗಿದೆ: ರಾಹುಲ್ ಗಾಂಧಿ
Copy and paste this URL into your WordPress site to embed
Copy and paste this code into your site to embed