ಉದ್ಯೋಗಾಕಾಂಕ್ಷಿ ಆತ್ಮಹತ್ಯೆ ಪ್ರಕರಣ; ತೆಲಂಗಾಣದಲ್ಲಿ ಯುವಕರ ಕನಸು, ಆಕಾಂಕ್ಷೆಗಳ ಹತ್ಯೆ ಮಾಡಲಾಗಿದೆ: ರಾಹುಲ್ ಗಾಂಧಿ

ನವದೆಹಲಿ: ತೆಲಂಗಾಣದಲ್ಲಿ ಮುಖ್ಯಮಂತ್ರಿ ಕೆಸಿಆರ್​ ನೇತೃತ್ವದ ಭಾರತ ರಾಷ್ಟರ ಸಮಿತ ಪಕ್ಷವು ಯುವಜನತೆಯ ಕನಸಿನೊಂದಿಗೆ ಆಡಿಕೊಳ್ಳುತ್ತಿದ್ದು, ಅವರ ಆಶೋತ್ತರಗಳನ್ನು ಕೊಂದಿದೆ ಎಂದು ಕಾಂಗ್ರೆಸ್​ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ಧಾರೆ. ತೆಲಂಗಾಣ ರಾಜ್ಯ ಲೋಕಸೇವಾ ಆಯೋಗ (TSPSC) ಪರೀಕ್ಷೆಗೆ ತಯಾರಿ ನಡೆಸುತ್ತಿದ್ದ 23 ವರ್ಷದ ಯುವತಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣ ಎಕ್ಸ್​ನಲ್ಲಿ ಕೆಸಿಆರ್​ ನೇತೃತ್ವದ ಬಿಆರ್​ಎಸ್​ ಪಕ್ಷದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಕಳೆದ 10 ವರ್ಷಗಳಲ್ಲಿ ಬಿಜೆಪಿ ಸಂಬಂಧ ಸಮಿತಿಯಾದ ಬಿಆರ್​ಎಸ್​ ಹಾಗೂ ಬಿಜೆಪಿಯ … Continue reading ಉದ್ಯೋಗಾಕಾಂಕ್ಷಿ ಆತ್ಮಹತ್ಯೆ ಪ್ರಕರಣ; ತೆಲಂಗಾಣದಲ್ಲಿ ಯುವಕರ ಕನಸು, ಆಕಾಂಕ್ಷೆಗಳ ಹತ್ಯೆ ಮಾಡಲಾಗಿದೆ: ರಾಹುಲ್ ಗಾಂಧಿ