ರಾಜೀವ್ ಗಾಂಧಿ ಹತ್ಯೆ ವಿಚಾರ ಮತ್ತೆ ಪ್ರಸ್ತಾಪ; ರಾಹುಲ್​ ಗಾಂಧಿ ಹೇಳಿದ್ದೇನು?

ಪುದುಚೇರಿ: ಪ್ರಧಾನಿಯಾಗಿದ್ದ ರಾಜೀವ್ ಗಾಂಧಿ ಹತ್ಯೆ ನಡೆದು ಮೂರು ದಶಕಗಳೇ ಕಳೆದಿದ್ದರೂ ಇದೀಗ ಆ ವಿಚಾರ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ತಂದೆಯ ಹತ್ಯೆಯ ವಿಚಾರವಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪ್ರತಿಕ್ರಿಯಿಸಿದ್ದು, ಆ ಕುರಿತು ತಮ್ಮ ಅನಿಸಿಕೆಯನ್ನೂ ಹೇಳಿದ್ದಾರೆ. ಅಷ್ಟಕ್ಕೂ ರಾಜೀವ್ ಗಾಂಧಿ ಹತ್ಯೆಯ ವಿಚಾರ ಪ್ರಸ್ತಾಪವಾಗಲು ಮುಖ್ಯ ಕಾರಣ ವಿದ್ಯಾರ್ಥಿನಿಯರು. ಪುದುಚೇರಿಯಲ್ಲಿನ ಭಾರತಿದಾಸನ್​ ಸರ್ಕಾರಿ ಮಹಿಳಾ ಕಾಲೇಜಿನ ವಿದ್ಯಾರ್ಥಿನಿಯರ ಜತೆ ಬುಧವಾರ ನಡೆದ ಸಂವಾದ ವೇಳೆ ಈ ವಿಷಯ ಪ್ರಸ್ತಾಪಗೊಂಡಿದೆ. ‘ನಿಮ್ಮ ತಂದೆ ಎಲ್​ಟಿಟಿಇಯವರಿಂದ ಹತ್ಯೆಗೀಡಾಗಿದ್ದರು. … Continue reading ರಾಜೀವ್ ಗಾಂಧಿ ಹತ್ಯೆ ವಿಚಾರ ಮತ್ತೆ ಪ್ರಸ್ತಾಪ; ರಾಹುಲ್​ ಗಾಂಧಿ ಹೇಳಿದ್ದೇನು?