ಮೊದಲು ಎಲ್ಲರಿಗೂ ಲಸಿಕೆ ಕೊಡಿ, ಆಮೇಲೆ ಮನ್ ಕೀ ಬಾತ್ ಮಾಡಬಹುದು: ರಾಹುಲ್ ಗಾಂಧಿ
ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರು ಭಾನುವಾರದಂದು ಮನ್ ಕೀ ಬಾತ್ ಕಾರ್ಯಕ್ರಮದಲ್ಲಿ ಮಾತನಾಡಿದ್ದಾರೆ. ಆದರೆ ಅದರ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಮೊದಲು ಎಲ್ಲರಿಗೂ ಲಸಿಕೆ ಕೊಟ್ಟು ಆಮೇಲೆ ಮನ್ ಕೀ ಬಾತ್ ಮಾಡಿ ಎಂದು ಟಾಂಟ್ ಕೊಟ್ಟಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ರಾಹುಲ್, “ಮೊದಲು ಈ ದೇಶದ ಪ್ರತಿಯೊಬ್ಬ ನಾಗರಿಕನಿಗೆ ಕರೊನಾ ಲಸಿಕೆ ತಲುಪುವಂತೆ ಮಾಡಿ. ಆಮೇಲೆ ನಿಮ್ಮ ಮನಸ್ಸು ಬಯಸಿದರೆ ಮನ್ ಕೀ ಬಾತ್ ನಡೆಸಿ” ಎಂದು ಹಿಂದಿಯಲ್ಲಿ … Continue reading ಮೊದಲು ಎಲ್ಲರಿಗೂ ಲಸಿಕೆ ಕೊಡಿ, ಆಮೇಲೆ ಮನ್ ಕೀ ಬಾತ್ ಮಾಡಬಹುದು: ರಾಹುಲ್ ಗಾಂಧಿ
Copy and paste this URL into your WordPress site to embed
Copy and paste this code into your site to embed