ರಾಹುಲ್ ಗಾಂಧಿ v/s ಜ್ಯೋತಿರಾದಿತ್ಯ ಸಿಂದಿಯಾ

ನವದೆಹಲಿ: ದೆಹಲಿಯಲ್ಲಿ ನಡೆಯುತ್ತಿರುವ ಯೂತ್​ ಕಾಂಗ್ರೆಸ್​ ಕಾರ್ಯಕಾರಿಣಿ ಸಭೆಯಲ್ಲಿ ರಾಹುಲ್ ಗಾಂಧಿ ಆಡಿರುವ ಮಾತುಗಳು ಭಾರೀ ಚರ್ಚೆಯಲ್ಲಿವೆ. ಕಳೆದ ವರ್ಷ ಕಾಂಗ್ರೆಸ್​ಅನ್ನು ತ್ಯಜಿಸಿ ಬಿಜೆಪಿ ಸೇರಿ, ಮಧ್ಯಪ್ರದೇಶದಲ್ಲಿ ಕಾಂಗ್ರೆಸ್​ ಸರ್ಕಾರದ ಪತನಕ್ಕೆ ಕಾರಣವಾದ ಜ್ಯೋತಿರಾದಿತ್ಯ ಸಿಂದಿಯಾ ಅವರು ಬಿಜೆಪಿಯಲ್ಲಿ “ಬ್ಯಾಕ್​ಬೆಂಚರ್” ಆಗಿದ್ದಾರೆಂದು ಗಾಂಧಿ ಹೇಳಿದ್ದಾರೆ ಎನ್ನಲಾಗಿದೆ. ವರದಿಗಳ ಪ್ರಕಾರ, ಸೋಮವಾರ ಕಾಂಗ್ರೆಸ್ ಯುವ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡುತ್ತಿದ್ದ ರಾಹುಲ್ ಗಾಂಧಿ, “ಕಾಂಗ್ರೆಸ್​ ಕಾರ್ಯಕರ್ತರೊಂದಿಗೆ ಕೆಲಸ ಮಾಡಿ ಪಕ್ಷವನ್ನು ಬಲಪಡಿಸುವ ಅವಕಾಶ ಸಿಂದಿಯಾಗೆ ಇತ್ತು. ನಾನು ಅವರಿಗೆ ಹೇಳಿದ್ದೆ – … Continue reading ರಾಹುಲ್ ಗಾಂಧಿ v/s ಜ್ಯೋತಿರಾದಿತ್ಯ ಸಿಂದಿಯಾ