ರಾಹುಲ್ ಗಾಂಧಿ v/s ಜ್ಯೋತಿರಾದಿತ್ಯ ಸಿಂದಿಯಾ
ನವದೆಹಲಿ: ದೆಹಲಿಯಲ್ಲಿ ನಡೆಯುತ್ತಿರುವ ಯೂತ್ ಕಾಂಗ್ರೆಸ್ ಕಾರ್ಯಕಾರಿಣಿ ಸಭೆಯಲ್ಲಿ ರಾಹುಲ್ ಗಾಂಧಿ ಆಡಿರುವ ಮಾತುಗಳು ಭಾರೀ ಚರ್ಚೆಯಲ್ಲಿವೆ. ಕಳೆದ ವರ್ಷ ಕಾಂಗ್ರೆಸ್ಅನ್ನು ತ್ಯಜಿಸಿ ಬಿಜೆಪಿ ಸೇರಿ, ಮಧ್ಯಪ್ರದೇಶದಲ್ಲಿ ಕಾಂಗ್ರೆಸ್ ಸರ್ಕಾರದ ಪತನಕ್ಕೆ ಕಾರಣವಾದ ಜ್ಯೋತಿರಾದಿತ್ಯ ಸಿಂದಿಯಾ ಅವರು ಬಿಜೆಪಿಯಲ್ಲಿ “ಬ್ಯಾಕ್ಬೆಂಚರ್” ಆಗಿದ್ದಾರೆಂದು ಗಾಂಧಿ ಹೇಳಿದ್ದಾರೆ ಎನ್ನಲಾಗಿದೆ. ವರದಿಗಳ ಪ್ರಕಾರ, ಸೋಮವಾರ ಕಾಂಗ್ರೆಸ್ ಯುವ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡುತ್ತಿದ್ದ ರಾಹುಲ್ ಗಾಂಧಿ, “ಕಾಂಗ್ರೆಸ್ ಕಾರ್ಯಕರ್ತರೊಂದಿಗೆ ಕೆಲಸ ಮಾಡಿ ಪಕ್ಷವನ್ನು ಬಲಪಡಿಸುವ ಅವಕಾಶ ಸಿಂದಿಯಾಗೆ ಇತ್ತು. ನಾನು ಅವರಿಗೆ ಹೇಳಿದ್ದೆ – … Continue reading ರಾಹುಲ್ ಗಾಂಧಿ v/s ಜ್ಯೋತಿರಾದಿತ್ಯ ಸಿಂದಿಯಾ
Copy and paste this URL into your WordPress site to embed
Copy and paste this code into your site to embed