ತೆಲಂಗಾಣ ಚುನಾವಣೆ; ಯುವಕರ ಜತೆ ರಾಹುಲ್ ಗಾಂಧಿ ಸಂವಾದ; ಮುಂದಿನ ಪ್ರಧಾನಿ ನೀವೇ ಎಂದ ಜನಸ್ತೋಮ

ಹೈದರಾಬಾದ್: ಮುಂಬರುವ ಕೆಲವೇ ದಿನಗಳಲ್ಲಿ ಚುನಾವಣೆ ನಡೆಯಲಿರುವ ತೆಲಂಗಾಣದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿದ್ದು, ಆಡಳಿತರೂಢ ಬಿಆರ್​ಎಸ್​, ಕಾಂಗ್ರೆಸ್​ ಹಾಗೂ ಬಿಜೆಪಿ ನಡುವೆ ನೇರ ಹಣಾಹಣಿ ಏರ್ಪಟ್ಟಿದೆ. ಚುನಾವಣೆಯ ಹೊಸ್ತಿಲಲ್ಲಿ ಮತದಾರರನ್ನು ತಮ್ಮತ್ತ ಸೆಳೆಯಲು ಒಂದಿಲ್ಲೊಂದು ತಂತ್ರಕ್ಕೆ ಕೈ ಹಾಕುತ್ತಿರುವ ಕಾಂಗ್ರೆಸ್​ ಪಕ್ಷದ ನಾಯಕರು ತುಸು ಭಿನ್ನವಾಗಿ ಪ್ರಚಾರ ಮಾಡುವ ಮೂಲಕ ಸುದ್ದಿಯಲ್ಲಿದ್ದಾರೆ. ಇದನ್ನೂ ಓದಿ: ಲಾಂಚ್​ಗೂ ಮುನ್ನವೇ ರೋಲ್​ ರಾಯ್ಸ್​ ಸ್ಪೆಕ್ಟರ್​ ಕಾರು ಖರೀದಿಸಿದ ಬಿಲ್ಡರ್; ಈ ಕಾರಣಕ್ಕೆ ಸ್ವ್ಯಾಗ್​ ಎಂದ ನೆಟ್ಟಿಗರು ಇದೀಗ ಕಾಂಗ್ರೆಸ್​ ನಾಯಕ … Continue reading ತೆಲಂಗಾಣ ಚುನಾವಣೆ; ಯುವಕರ ಜತೆ ರಾಹುಲ್ ಗಾಂಧಿ ಸಂವಾದ; ಮುಂದಿನ ಪ್ರಧಾನಿ ನೀವೇ ಎಂದ ಜನಸ್ತೋಮ