ಕ್ಷಮೆ ಕೇಳಲು ನಾನು ಸಾವರ್ಕರ್ ಅಲ್ಲ… ಇನ್ನು ಮುಂದೆಯೂ ಪ್ರಜಾಪ್ರಭುತ್ವಕ್ಕಾಗಿ ಹೋರಾಡುತ್ತೇನೆ; ರಾಹುಲ್ ಗಾಂಧಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಮತ್ತು ಅದಾನಿ ಅವರ ನಡುವಿನ ಸಂಬಂಧವೇನು ಎಂಬುದರ ಬಗ್ಗೆ ನಾನು ಸಂಸತ್ತಿನಲ್ಲಿ ಪ್ರಶ್ನೆಗಳನ್ನು ಕೇಳಿದ್ದೇನೆ. ಮೋದಿ-ಅದಾನಿ ನಡುವಿನ ವ್ಯವಹಾರ ಬಹಳ ಹಿಂದಿನಿಂದ ಇದೆ. ಈ ಕುರಿತು ಫೋಟೋ ಕೂಡ ಬಿಡುಗಡೆ ಮಾಡಿದ್ದೇನೆ. ಈ ವಿಚಾರವಾಗಿ ಎರಡೂ ಬಾರಿ ಪತ್ರ ಬರೆದರೂ ಯಾವುದೇ ಪ್ರತ್ಯುತ್ತರ ಬಂದಿಲ್ಲ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ. ನಾನು ಕ್ಷಮೆ ಕೇಳಬೇಕೆಂದು ಬಿಜೆಪಿ ಆಗ್ರಹಿಸಿದೆ. ಆದರೆ ಕ್ಷಮೆ ಕೇಳಲು ನನ್ನ ಹೆಸರು ಸಾವರ್ಕರ್ ಅಲ್ಲ. ನಾನು … Continue reading ಕ್ಷಮೆ ಕೇಳಲು ನಾನು ಸಾವರ್ಕರ್ ಅಲ್ಲ… ಇನ್ನು ಮುಂದೆಯೂ ಪ್ರಜಾಪ್ರಭುತ್ವಕ್ಕಾಗಿ ಹೋರಾಡುತ್ತೇನೆ; ರಾಹುಲ್ ಗಾಂಧಿ