ಬಿಜೆಪಿ-RSS ಎಷ್ಟೇ ದ್ವೇಷ ಹರಡಿದರೂ ಭಾರತೀಯರ DNAಯಲ್ಲೇ ಪ್ರೀತಿ ತುಂಬಿದೆ: ರಾಹುಲ್ ಗಾಂಧಿ
ರಾಯ್ಗಢ: ರಾಹುಲ್ ಗಾಂಧಿ ನೇತೃತ್ವದಲ್ಲಿ ಕಾಂಗ್ರೆಸ್ ನಾಯಕರು ನಡೆಸುತ್ತಿರುವ ಭಾರತ್ ಜೋಡೋ ನ್ಯಾಯ್ ಯಾತ್ರೆ ಎರಡು ದಿನಗಳ ಬಿಡುವಿ ಬಳಿಕ ಪುನಾರಂಭಗೊಂಡಿದ್ದು, ದೇಶದ ಮೂಲೆ ಮೂಲೆಗಳಲ್ಲಿ ಹಿಂಸೆ ಹರಡುತ್ತಿದೆ. ಭಾಷೆ, ಜನಾಂಗದ ಆಧಾರದಲ್ಲಿ ಹಿಂಸೆ ಹರಡಲಾಗುತ್ತಿದೆ ಎಂದು ಆರೋಪಿಸಿದ್ದಾರೆ. ಛತ್ತೀಸ್ಗಢದ ರಾಯ್ಗಢದಲ್ಲಿ ಸಮಾವೇಶವನ್ನುದ್ದೇಶಿಸಿ ಮಾತನಾಡಿದ ರಾಹುಲ್, ದೇಶದಲ್ಲಿ ಆರ್ಎಸ್ಎಸ್ – ಬಿಜೆಪಿ ದ್ವೇಷ ಹರಡುವ ಕೆಲಸದಲ್ಲಿ ತೊಡಗಿದ್ದು, ಎಷ್ಟೇ ದ್ವೇಷ ಹರಡಿದರೂ ಭಾರತೀಯರ ಡಿಎನ್ಎಯಲ್ಲಿಯೇ ಪ್ರೀತಿ ತುಂಬಿದೆ. ಸದ್ಯ ದೇಶದ ಮೂಲೆ ಮೂಲೆಗಳಲ್ಲಿ ಹಿಂಸೆ ಹರಡುತ್ತಿದೆ. ಭಾಷೆ, … Continue reading ಬಿಜೆಪಿ-RSS ಎಷ್ಟೇ ದ್ವೇಷ ಹರಡಿದರೂ ಭಾರತೀಯರ DNAಯಲ್ಲೇ ಪ್ರೀತಿ ತುಂಬಿದೆ: ರಾಹುಲ್ ಗಾಂಧಿ
Copy and paste this URL into your WordPress site to embed
Copy and paste this code into your site to embed