ಕೋವಿಡ್​ ನಿಯಮ ಪಾಲನೆ ವಿಚಾರದಲ್ಲಿ ಕಾಂಗ್ರೆಸ್​-ಬಿಜೆಪಿ ಕಚ್ಚಾಟದ ನಡುವೆ ದೆಹಲಿ ಪ್ರವೇಶಿಸಿದ ಭಾರತ್​ ಜೋಡೋ ಯಾತ್ರೆ

ನವದೆಹಲಿ: ಇತ್ತೀಚೆಗಷ್ಟೇ ನೂರು ದಿನ ಪೂರೈಸಿದ ಕಾಂಗ್ರೆಸ್​ ನಾಯಕ ಹಾಗೂ ವಯನಾಡು ಸಂಸದ ರಾಹುಲ್​ ಗಾಂಧಿ ನೇತೃತ್ವದ ಭಾರತ್​ ಜೋಡೋ ಯಾತ್ರೆ ಇಂದು ರಾಷ್ಟ್ರ ರಾಜಧಾನಿ ದೆಹಲಿ ಪ್ರವೇಶ ಮಾಡಿದೆ. ಕರೊನಾ ಭೀತಿ ಶುರುವಾಗಿದ್ದು, ಕೋವಿಡ್​ ನಿಯಮಗಳನ್ನು ಕಟ್ಟುನಿಟ್ಟಾಗಿ ಅನುಸರಿಸುವಂತೆ ಕೇಂದ್ರ ಆರೋಗ್ಯ ಸಚಿವರ ಎಚ್ಚರಿಕೆಯ ನಡುವೆಯೂ ಭಾರತ್​ ಜೋಡೋ ಯಾತ್ರೆ ದೆಹಲಿಗೆ ಎಂಟ್ರಿ ನೀಡಿದ್ದು, ಬಿಜೆಪಿ ಮತ್ತು ಕಾಂಗ್ರೆಸ್​ ನಡುವಿನ ಮತ್ತೊಂದು ಸುತ್ತಿನ ವಾಕ್ಸಮರಕ್ಕೆ ಇದು ಕಾರಣವಾಗಲಿದೆ. ಜೈರಾಮ್ ರಮೇಶ್, ಪವನ್ ಖೇರಾ, ಭೂಪಿಂದರ್ ಸಿಂಗ್ … Continue reading ಕೋವಿಡ್​ ನಿಯಮ ಪಾಲನೆ ವಿಚಾರದಲ್ಲಿ ಕಾಂಗ್ರೆಸ್​-ಬಿಜೆಪಿ ಕಚ್ಚಾಟದ ನಡುವೆ ದೆಹಲಿ ಪ್ರವೇಶಿಸಿದ ಭಾರತ್​ ಜೋಡೋ ಯಾತ್ರೆ