ಚಿತ್ರಮಂದಿರಗಳಲ್ಲಿ ‘ವಿಜಯಾನಂದ’ ಅಬ್ಬರ
ರಾಯಚೂರು: ವಿಆರ್ಎಲ್ ಸಮೂಹ ಸಂಸ್ಥೆಯ ಚೇರಮನ್ ಡಾ.ವಿಜಯ ಸಂಕೇಶ್ವರರ ಜೀವನಾಧರಿತ ವಿಜಯಾನಂದ ಚಲನಚಿತ್ರಕ್ಕೆ ಜಿಲ್ಲೆಯಲ್ಲಿ ಪ್ರೇಕ್ಷಕರಿಂದ ಉತ್ತಮ ಸ್ಪಂದನೆ ದೊರೆತಿದ್ದು, ವೀಕ್ಷಕರು ಮೆಚ್ಚುಗೆ ವ್ಯಕ್ತಪಡಿಸಿದರು. ಜಿಲ್ಲೆಯ ಎಂಟು ಚಿತ್ರಮಂದಿರಗಳಲ್ಲಿ ಚಿತ್ರ ಶುಕ್ರವಾರ ಬಿಡುಗಡೆಗೊಂಡಿದ್ದು, ಜೀವನಾಧಾರಿತ ಕಥೆ ನಿರ್ದೇಶನ, ಛಾಯಾಗ್ರಹಣ, ಸಂಗೀತ ಸೇರಿದಂತೆ ಎಲ್ಲ ವಿಭಾಗಗಳ ಮೂಲಕ ಮನ ಗೆದ್ದಿದೆ ಎಂದು ಪ್ರೇಕ್ಷಕರು ಪ್ರಶಂಸೆ ವ್ಯಕ್ತಪಡಿಸಿದರು. ಒಂದು ಲಾರಿಯಿಂದ ದೇಶದಲ್ಲಿ ಅತಿದೊಡ್ಡ ಲಾಜಿಸ್ಟಿಕ್ ಸಾಮ್ರಾಜ್ಯವನ್ನು ಕಟ್ಟಿ ಬೆಳೆಸಿದ ಡಾ.ವಿಜಯ ಸಂಕೇಶ್ವರ ಜೀವನದ ಹಾದಿ ಇಂದಿನ ಯುವ ಜನಾಂಗಕ್ಕೆ ಸ್ಫೂರ್ತಿದಾಯಕವಾಗಿದ್ದು, … Continue reading ಚಿತ್ರಮಂದಿರಗಳಲ್ಲಿ ‘ವಿಜಯಾನಂದ’ ಅಬ್ಬರ
Copy and paste this URL into your WordPress site to embed
Copy and paste this code into your site to embed