ಪ್ರಾಸಿಕ್ಯೂಷನ್ ಅನುಮತಿ ನಿಯಮ ಬಾಹೀರ: ಆಂಜಿನೇಯ್ಯ

blank

ರಾಯಚೂರು: ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ ವಿಚಾರಣೆಗೆ ಅನುಮತಿ ನೀಡಿರುವುದು ಖಂಡನೀಯ ಎಂದು ರಾಯಚೂರು ಕನಕದಾಸ ಉದ್ಯಾನ ಸಮಿತಿಯ ಅಧ್ಯಕ್ಷ ಆಂಜನೇಯ್ಯ ಹೇಳಿದರು.

ಇದನ್ನೂ ಓದಿ: ಸಮಾಜಹಿತಕ್ಕಿಂತ ಸ್ವಾರ್ಥಹಿತ ಹೆಚ್ಚಳ: ಪ್ರೊ.ಎಸ್.ಜಿ ಸಿದ್ದರಾಮಯ್ಯ ಅಭಿಪ್ರಾಯ

ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಭಾನುವಾರ ಮಾತನಾಡಿ, ಮುಡಾ ಹಗರಣದ ವಿಚಾರವಾಗಿ ರಾಜ್ಯಪಾಲರು ನಿಯಮ ಬಾಹೀರವಾಗಿ ಸಿದ್ದರಾಮಯ್ಯ ಅವರ ಮೇಲೆ ಪ್ರಾಸಿಕ್ಯೂಷನ್‌ಗೆ ಅನುಮತಿಯನ್ನು ನೀಡಿರುವುದು ಖಂಡನೀಯ ಎಂದರು.

ಜನಪರವಾದ ಆಡಳಿತವನ್ನು ನಡೆಸುತ್ತಿರುವ ಸಿದ್ದರಾಮಯ್ಯ ಅವರ ಬೆಳವಣಿಗೆಯನ್ನು ತಡೆದುಕೊಳ್ಳಲು ಆಗದೆ ರಾಜಕೀಯ ದ್ವೇಶದಿಂದ ಪ್ರಾಸಿಕ್ಯೂಷನ್ ವಿಚಾರಣೆಗೆ ಅನುಮತಿ ನೀಡಲಾಗಿದೆ ಇದನ್ನು ಖಂಡಿಸಿ ಆ.27ರಂದು ರಾಜ್ಯಭವನ ಚಲೋ ಚಳುವಳಿಯನ್ನು ಹಮ್ಮಿಕೊಳ್ಳಲಾಗಿದೆ ಎಂದರು. ಈ ಸಂದರ್ಭದಲ್ಲಿ ಸಮಿತಿಯ ಉಪಾಧ್ಯಕ್ಷ ಬೂದೆಪ್ಪ ಇದ್ದರು.

Share This Article

ಚಿನ್ನದ ಆಭರಣಗಳನ್ನು ಧರಿಸುವುದರಿಂದ ಈ ಆರೋಗ್ಯ ಸಮಸ್ಯೆಗಳು ದೂರವಾಗುತ್ತವೆ! Gold benefits

Gold benefits: ಹಬ್ಬವಾಗಲಿ ಅಥವಾ ಮದುವೆ ಸಮಾರಂಭವಾಗಲಿ ಮಹಿಳೆಯರು ಚಿನ್ನದ ಆಭರಣಗಳಿಂದ ತಮ್ಮನ್ನು ಅಲಂಕರಿಸಿಕೊಳ್ಳುತ್ತಾರೆ. ಚಿನ್ನವು…

ಬೇಸಿಗೆಯಲ್ಲಿ ಕಲ್ಲಂಗಡಿ ತಿನ್ನುವಾಗ ಯಾವುದೇ ಕಾರಣಕ್ಕೂ ಈ ಮಿಸ್ಟೇಕ್​ ಮಾಡ್ಬೇಡಿ: ಮಾಡಿದ್ರೆ ಆರೋಗ್ಯಕ್ಕೆ ಅಪಾಯ! Watermelon

Watermelon : ಎಲ್ಲಡೆ ಬೇಸಿಗೆ ಆರಂಭವಾಗಿದ್ದು, ಬಿಸಿಲಿನ ತೀವ್ರತೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಸುಡುವ ಬಿಸಿಲಿನಿಂದಾಗಿ…

ಪ್ರೀತಿ ವಿಚಾರದಲ್ಲಿ ಸಂಗಾತಿ ಭಾವನೆ ಪರಿಗಣಿಸದೆ ಮೂರ್ಖತನದಿಂದ ವರ್ತಿಸ್ತಾರಂತೆ ಈ 3 ರಾಶಿಯವರು! Zodiac Signs

Zodiac Signs : ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಒಬ್ಬ ವ್ಯಕ್ತಿಯು ಯಾವ ರಾಶಿಯಲ್ಲಿ ಜನಿಸುತ್ತಾನೆ ಎಂಬುದು…