ಪ್ರಕರಣ ಹಿಂಪಡೆಯಲು ಅಂಬೇಡ್ಕರ್ ಸೇನೆ ಒತ್ತಾಯ

blank

ರಾಯಚೂರು: ಮೂಲ ಸೌಕರ್ಯ ಕಲ್ಪಿಸುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸಿದವರ ವಿರುದ್ಧ ದಾಖಲಾಗಿರುವ ಪ್ರಕರಣವನ್ನು ಹಿಂಪಡೆಯುವಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರಕಾಶ್ ನಿಕಮ್‌ಗೆ ಅಂಬೇಡ್ಕರ್ ಸೇನೆ ಒತ್ತಾಯಿಸಿದೆ.

blank

ವಾರ್ಡ್ ಸಂಖ್ಯೆ ಮೂರಲ್ಲಿನ ರಸ್ತೆ, ಕುಡಿಯುವ ನೀರು ಸೇರಿದಂತೆ ಇತರ ಸಮಸ್ಯೆ ನಿವಾರಣೆಗಾಗಿ 2019ರ ಆ.7ರಂದು ಪ್ರತಿಭಟನೆ ನಡೆಸಲಾಗಿತ್ತು. ಶಾಂತಿಯುತವಾಗಿ ಪ್ರತಿಭಟನೆ ನಡೆಸಿದ್ದರೂ ಸಂಘಟನೆಯ ಐವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಈ ಬಗ್ಗೆ ಹೋರಾಟಗಾರರಿಗೂ ಮಾಹಿತಿ ನೀಡಿಲ್ಲ. ಕಳೆದ ವಾರ ಸಮನ್ಸ್ ಬಂದಾಗ ವಿಷಯ ತಿಳಿದಿದೆ. ಇದು ಹೋರಾಟ ಹತ್ತಿಕ್ಕುವ ಕೆಲಸ ಎಂದು ದೂರಿದರು. ಇದಕ್ಕೂ ಮೊದಲು ಸಂಘಟನೆ ಕಾರ್ಯಕರ್ತರು ಸ್ಥಳೀಯ ಗಂಜ್ ವೃತ್ತದಿಂದ ಶುಕ್ರವಾರ ಮೆರವಣಿಗೆ ಮೂಲಕ ಎಸ್ಪಿ ಕಚೇರಿಗೆ ತೆರಳಿದರು.

ಸಂಘಟನೆ ಜಿಲ್ಲಾಧ್ಯಕ್ಷ ವಿಶ್ವನಾಥ ಪಟ್ಟಿ, ಪದಾಧಿಕಾರಿಗಳಾದ ಈ.ಕುಮಾರಸ್ವಾಮಿ, ಮಹೇಶಕುಮಾರ್, ಕೆ.ಸಂತೋಷ, ಭೀಮೇಶ ಕುರ್ಡಿ, ರವಿಚಂದ್ರ, ಉಮೇಶ ಕೂಡ್ಲೂರು, ಶಿವರಾಜ ಹಾಗೂ ಇತರರಿದ್ದರು.

Share This Article

ಬೇಸಿಗೆಯಲ್ಲಿ ಕೊತ್ತಂಬರಿ, ಪುದೀನ ಒಣಗುತ್ತಿದೆಯೇ? ತಾಜಾವಾಗಿಡಲು ಈ ರೀತಿ ಮಾಡಿ | Summer

Summer: ಜನರು ಬೇಸಿಗೆಯಲ್ಲಿ ತಮ್ಮ ದೇಹವನ್ನು ತಂಪಾಗಿಡಲು ಪುದೀನ ಎಲೆಗಳನ್ನು ಹೆಚ್ಚಾಗಿ ಬಳಸುತ್ತಾರೆ. ಪುದೀನ ಮತ್ತು…

ನೀವು ತಪ್ಪದೇ ಈ ಆಹಾರಗಳನ್ನು ತಿನ್ನಲೇಬೇಕು… ಇವು ಕೆಟ್ಟ ಕೊಲೆಸ್ಟ್ರಾಲ್‌ನ ಶತ್ರುಗಳು! Cholesterol

Cholesterol : ಆರೋಗ್ಯವೇ ಭಾಗ್ಯ ಎಂಬುದು ಎಲ್ಲರಿಗೂ ಗೊತ್ತಿದೆ. ಆರೋಗ್ಯವಾಗಿರಬೇಕೆಂದರೆ, ಆರೋಗ್ಯಕರ ಜೀವನಶೈಲಿಯನ್ನು ಅಳವಡಿಸಿಕೊಳ್ಳಬೇಕು. ಅದರಲ್ಲೂ…

ದಾಲ್ಚಿನ್ನಿ ಸೇವನೆ ಪುರುಷರ ಆರೋಗ್ಯಕ್ಕೆ ಅತ್ಯಂತ ಪ್ರಯೋಜನಕಾರಿ ಯಾಕೆ ಗೊತ್ತಾ? | Cinnamon

Cinnamon: ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ದಾಲ್ಚಿನ್ನಿ ಭಾರತೀಯರ ಮನೆಗಳಲ್ಲಿ ಹೆಚ್ಚಾಗಿ ಮಸಾಲೆ ಪದಾರ್ಥವಾಗಿ ಬಳಸುತ್ತಾರೆ. ಇದು…