ಸಿರವಾರ ಪಿಎಸ್​ಐ ಗೀತಾಂಜಲಿ ಶಿಂಧೆ ವಿರುದ್ಧ ಗಂಭೀರ ಆರೋಪ: ಡೆತ್​ನೋಟ್​ ಬರೆದಿಟ್ಟು ಯುವಕ ನಾಪತ್ತೆ

ರಾಯಚೂರು: ಮಹಿಳಾ ಪಿಎಸ್​ಐ ಕಿರುಕುಳ ತಾಳಲಾರದೇ ಡೆತ್​ನೋಟ್​ ಬರೆದಿಟ್ಟು ಯುವಕನೊಬ್ಬ ನಾಪತ್ತೆಯಾಗಿರುವ ಘಟನೆ ಸಿರವಾರದಲ್ಲಿ ನಡೆದಿದೆ. ತಾಯಣ್ಣ ನೀಲಗಲ್ ನಾಪತ್ತೆಯಾದ ಯುವಕ. ಸಿರವಾರ ಠಾಣೆಯ ಪಿಎಸ್​ಐ ಗೀತಾಂಜಲಿ ಶಿಂಧೆ ಅವರು ಮೂರು ತಿಂಗಳಿಂದ ವಿನಾಕಾರಣ ಠಾಣೆಗೆ ಕರೆಸಿ ನನಗೆ ಕಿರುಕುಳ ನೀಡುತ್ತಿದ್ದರು ಎಂದು ತಾಯಣ್ಣ ಆರೋಪ ಮಾಡಿದ್ದಾನೆ. ಸಂಬಂಧಿಕರ ಜಮೀನಿನ ಭತ್ತ ಕಟಾವು ಮಾಡಿದ್ದ ಆರೋಪವನ್ನು ತಾಯಣ್ಣ ಹೊತ್ತಿದ್ದ. ದೂರು ನೀಡಿದ ಹಿನ್ನೆಲೆಯಲ್ಲಿ ನಿನ್ನೆ (ಡಿ.02) ತಾಯಣ್ಣನನ್ನು ಪಿಎಸ್​ಐ ಗೀತಾಂಜಲಿ ಶಿಂಧೆ ಠಾಣೆಗೆ ಕರೆಸಿದ್ದರು. ಬಹಳ ಹೊತ್ತು … Continue reading ಸಿರವಾರ ಪಿಎಸ್​ಐ ಗೀತಾಂಜಲಿ ಶಿಂಧೆ ವಿರುದ್ಧ ಗಂಭೀರ ಆರೋಪ: ಡೆತ್​ನೋಟ್​ ಬರೆದಿಟ್ಟು ಯುವಕ ನಾಪತ್ತೆ