More

    BJP ಅಭ್ಯರ್ಥಿಗೆ ಸೇರಿದ 3 ಕೋಟಿ ಮೊತ್ತದ ಕುಕ್ಕರ್, ಗಡಿಯಾರ, ಪಾತ್ರೆಗಳು GST ಅಧಿಕಾರಿಗಳ ವಶಕ್ಕೆ

    ಬೆಂಗಳೂರು: ಚುನಾವಣೆ ಹೊತ್ತಲ್ಲಿ GST ಅಧಿಕಾರಿಗಳ ದಾಳಿ ಪ್ರಾರಂಭಿಸಿದ್ದಾರೆ. ಮತದಾರರಿಗೆ ಹಂಚಲು ತಂದಿದ್ದ ಮೂರು ಕೋಟಿ ರೂ. ಮೌಲ್ಯದ ಕುಕ್ಕರ್, ಗಡಿಯಾರ ಹಾಗೂ ಪಾತ್ರೆಗಳನ್ನು ಜಪ್ತಿ ಮಾಡಿದ್ದಾರೆ.

    ಬೆಳ್ಳಂಬೆಳಿಗ್ಗೆ ಬ್ಯಾಟರಾಯನಪುರ ಬಿಜೆಪಿ ಟಿಕೆಟ್ ಅಭ್ಯರ್ಥಿ ಮುನೇಂದ್ರ ಕುಮಾರ್​ಗೆ ಸೇರಿದ 3 ಕೋಟಿ ಮೌಲ್ಯದ ವಸ್ತುಗಳನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಇಂಟರ್ನ್ಯಾಷನಲ್ ಶಾಲೆಯ ಹಿಂಬದಿ ಗೊಡೌನ್ ನಲ್ಲಿ ಇರಿಸಿದ್ದ 3 ಕೋಟಿ ಮೊತ್ತದ ಕುಕ್ಕರ್, ಗಡಿಯಾರ, ಪಾತ್ರೆಗಳು ಸೀಜ್ ಮಾಡಲಾಗಿದೆ.

    ಇದನ್ನೂ ಓದಿ: ಮಂಗಳಮುಖಿಯರ ಮೊಟ್ಟ ಮೊದಲ ಸಲೂನ್ ಕಾರ್ಯಾರಂಭ!
    ಮಳಿಗೆಗಳಲ್ಲಿ ವಸ್ತುಗಳನ್ನು ಸಂಗ್ರಹಿಸಿದ್ದಾರೆ ಎಂಬ ಖಚಿತ ಮಾಹಿತಿ ತಿಳಿದು ಅಧಿಕಾರಿಗಳು ಮುಂಜಾನೆ ದಾಳಿ ಮಾಡಿದ್ದಾರೆ. ಜಿಎಸ್​​ಟಿ ಅಧಿಕಾರಿಗಳು ಮೂರು ಗೊಡೌನ್ ಗಳನ್ನು ಸೀಜ್ ಮಾಡಿ ಸೀಲ್ ಮಾಡಿದ್ದಾರೆ.

    ಬೀದರ್​ನ ಗೋರ್ಟಾದಲ್ಲಿ ಹುತಾತ್ಮರ ಸ್ಮಾರಕ ಲೋಕಾರ್ಪಣೆಗೊಳಿಸಿದ ಅಮಿತ್ ಷಾ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts