ಮಳೆ: ಧರೆ ಕುಸಿದು ಹಸು ಸಾವು

blank

ಸಾಗರ: ತಾಲೂಕಿನಲ್ಲಿ ಕಳೆದ ನಾಲ್ಕು ದಿನಗಳಿಂದ ಸುರಿಯುತ್ತಿರುವ ಸತತ ಮಳೆಯಿಂದ ಸಾಕಷ್ಟು ಹಾನಿಯಾಗಿದ್ದು, ಚಿಕ್ಕಮತ್ತೂರು ಗ್ರಾಮದ ಯುವರಾಜ್ ಅವರ ಹಸು ಮೇಲೆ ಧರೆ ಬಿದ್ದು ಮೃತಪಟ್ಟಿದೆ.

ಮಾಸೂರು ಗ್ರಾಮದಲ್ಲಿ ಮಳೆಯಿಂದ ವಾಸುದೇವ ಅವರ ಮನೆಗೆ ಹಾನಿಯಾಗಿದೆ. ಭೀಮನಕೊಣೆ ಸಮೀಪ ಕೆರೆಕೊಪ್ಪದ ಪ್ರಶಾಂತ್ ಅವರ ಮನೆ ಗೋಡೆ ಕುಸಿದಿದೆ. ಮಳೆಯಿಂದಾಗಿ ಗ್ರಾಮಾಂತರ ಮತ್ತು ನಗರ ಪ್ರದೇಶದ ಕೆಲವು ಕಡೆಗಳಲ್ಲಿ ಶಾಲೆಯ ಕಾಂಪೌಂಡ್‌ಗಳು ಕುಸಿದಿವೆ. ಶರಾವತಿ ಕಣಿವೆಯಲ್ಲಿ ವ್ಯಾಪಕ ಮಳೆಯಾಗುತ್ತಿದ್ದು ಅನಾಹುತವಾದ ಕಡೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Share This Article

ಬೇಸಿಗೆಯಲ್ಲಿ ಬೆಳ್ಳುಳ್ಳಿಯನ್ನು ಹೆಚ್ಚು ತಿನ್ನುತ್ತೀರಾ? ಈ ಮಾಹಿತಿ ನಿಮಗಾಗಿ..garlic

garlic: ಬೆಳ್ಳುಳ್ಳಿ ನಮ್ಮ ಆರೋಗ್ಯಕ್ಕೆ ಹಲವು ಪ್ರಯೋಜನಗಳನ್ನು ನೀಡುತ್ತದೆ.  ಆದರೆ ಬೇಸಿಗೆಯಲ್ಲಿ ಹೆಚ್ಚು ಬೆಳ್ಳುಳ್ಳಿ ತಿಂದರೆ…

ಎಷ್ಟೇ ನೀರು ಕುಡಿದ್ರೂ ನಿಮಗೆ ಪದೇ ಪದೇ ಬಿಕ್ಕಳಿಕೆ ಬರುತ್ತಿದೆಯೇ? ಈ ಮನೆಮದ್ದು ಟ್ರೈ ಮಾಡಿ Hiccups

Hiccups : ಬಿಕ್ಕಳಿಕೆ ಎಲ್ಲರಿಗೂ ಕಾಣಿಸಿಕೊಳ್ಳುವ ಸಾಮಾನ್ಯ ಸಮಸ್ಯೆ. ಕೆಲವೊಮ್ಮೆ ಅನಿರೀಕ್ಷಿತವಾಗಿ ಇದು ಪ್ರಾರಂಭವಾಗುತ್ತದೆ ಗಬಗಬನೆ…

18 ತಿಂಗಳ ನಂತರ ಸಿಂಹ ರಾಶಿಗೆ ಕೇತು ಸಂಚಾರ: ಈ 3 ರಾಶಿಯವರಿಗೆ ಅದೃಷ್ಟವೋ ಅದೃಷ್ಟ! Zodiac Signs

Zodiac Signs : ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಅನೇಕ ಗ್ರಹಗಳು ತಮ್ಮ ರಾಶಿಚಕ್ರ ಚಿಹ್ನೆಗಳನ್ನು ಆಗಾಗ…