ಔರಾದ್: ಜಿಲ್ಲೆಯಲ್ಲಿ ಕೆಲ ದಿನಗಳಿಂದ ಸತತ ಮಳೆಯಾಗುತ್ತಿದ್ದು, ಹವಾಮಾನ ಇಲಾಖೆ ಗುರುವಾರ ಭಾರಿ ಮಳೆಯ ಮುನ್ಸೂಚನೆ ನೀಡಿದ್ದರಿಂದ ಸಾರ್ವಜನಿಕರು ಮುನ್ನೆಚ್ಚರಿಕೆ ವಹಿಸಬೇಕು ಎಂದು ಶಾಸಕ ಪ್ರಭು ಚವ್ಹಾಣ್ ಮನವಿ ಮಾಡಿದ್ದಾರೆ. ಜಾನುವಾರು ಮತ್ತು ಮನುಷ್ಯರು ನದಿ, ಹಳ್ಳ-ಕೊಳ್ಳಗಳಿಗೆ ಇಳಿಯಬಾರದು. ತುಂಬಿ ಹರಿಯುವ ಸೇತುವೆ ದಾಟಬಾರದು. ಮನೆ ಬೀಳುವ ಸ್ಥಿತಿಯಲ್ಲಿದ್ದರೆ ತಕ್ಷಣ ಹೊರಬಂದು ಸುರಕ್ಷಿತ ಮನೆ ಸೇರಬೇಕು ಎಂದು ಕೋರಿದ್ದಾರೆ. ಕಂದಾಯ, ಗ್ರಾಮ ಪಂಚಾಯಿತಿ, ಪೊಲೀಸ್, ಜೆಸ್ಕಾಂ, ಅಗ್ನಿಶಾಮಕ, ಕೃಷಿ ಸೇರಿ ಎಲ್ಲ ಇಲಾಖೆ ಅಧಿಕಾರಿಗಳು ಜಾಗ್ರತೆಯಿಂದ ಇರುವಂತೆ ಅವರು ಪ್ರಕಟಣೆ ಮೂಲಕ ಸೂಚಿಸಿದ್ದಾರೆ.
ಭಾರಿ ಮಳೆ ಮುನ್ನೆಚ್ಚರಿಕೆ ವಹಿಸಿ
You Might Also Like
ಮುಖದ ಸೌಂದರ್ಯಕ್ಕೆ ಐಸ್ಕ್ಯೂಬ್.. ಕೂಲ್.. ಕೂಲ್! ಐಸ್ಕ್ಯೂಬ್ನಿಂದ ಸೌಂದರ್ಯದ ಆರೈಕೆ.. Ice Facial Benefits
Ice Facial Benefits: ಮಹಿಳಯರು ಸೌಂದರ್ಯಪ್ರಿಯರು. ತಮ್ಮ ಸೌಂದರ್ಯವನ್ನು ಕಾಪಾಡಿಕೊಳ್ಳಲು ಹಾಗೂ ಸೌಂದರ್ಯವನ್ನು ಹೆಚ್ಚಿಸಿಕೊಳ್ಳಲು ಮಾರುಕಟ್ಟೆಯಲ್ಲಿ…
ಮೇಕೆ ಹಾಲು ಕುಡಿಯುವುದರಿಂದ ಆಗುವ ಅದ್ಭುತ ಪ್ರಯೋಜನಗಳೇನು ಗೊತ್ತಾ?Goat Milk Health Benefits
Goat Milk Health Benefits : ಸಾಮಾನ್ಯವಾಗಿ ನಾವು ಹಸುವಿನ ಹಾಲು ಅಥವಾ ಎಮ್ಮೆ ಹಾಲು…
ಪೋಷಕರೇ ಹುಷಾರ್! ಯಾವುದೇ ಕಾರಣಕ್ಕೂ ಮಕ್ಕಳ ಮುಂದೆ ಈ 5 ವಿಚಾರ ಮಾತನಾಡಲೇಬೇಡಿ… Parents Tips
Parents Tips : ಮಕ್ಕಳಿರುವ ಮನೆ ಎಷ್ಟು ಸುಂದರವಾಗಿರುತ್ತದೆ ಎಂಬುದನ್ನು ವಿಶೇಷವಾಗಿ ಹೇಳಬೇಕಾಗಿಲ್ಲ. ಆರು ವರ್ಷದವರೆಗೆ…