ಭಾರೀ ಮಳೆಗೆ ರೈಲು ಹಳಿ ಮೇಲೆ ಗುಡ್ಡ ಕುಸಿತ

ಪಣಜಿ: ಬೆಳಗಾವಿ ಜಿಲ್ಲೆ ಸೇರಿದಂತೆ ಗಡಿ ಭಾಗದಲ್ಲೂ ವರುಣ ಆರ್ಭಟ ಜೋರಾಗಿದ್ದು, ನದಿತೀರದ ಗ್ರಾಮಸ್ಥರಲ್ಲಿ ನೆರೆಭೀತಿ ಆವರಿಸಿದೆ. ಈ ನಡುವೆ ಗೋವಾದ ದೂಧಸಾಗರ ಜಲಪಾತದ ಬಳಿ ಬಾರಿ ಮಳೆಗೆ ರೈಲ್ವೆ ಹಳಿಯ ಮೇಲೆ ಗುಡ್ಡ ಕುಸಿದು ರೈಲ್ವೆ ಸಂಚಾರ ಸ್ಥಗಿತಗೊಂಡಿತ್ತು. ಬುಧವಾರ ಬೆಳಗ್ಗೆ ಗೋವಾ ಎಕ್ಸ್​ಪ್ರೆಸ್​ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಎಲ್ಲ ಪ್ರಯಾಣಿಕರು ಲೊಂಡಾ ಜಂಕ್ಷನ್‌ನಲ್ಲಿ ಸಿಕ್ಕಿಹಾಕಿಕೊಂಡಿದ್ದರು. ನಂತರ ಅವರನ್ನು ವಿಶೇಷ ಬಸ್ ಮೂಲಕ ವಾಸ್ಕೊಗೆ ತಲುಪಿಸಲು ವ್ಯವಸ್ಥೆ ಕಲ್ಪಿಸಲಾಯಿತು. ಇದನ್ನೂ ಓದಿರಿ ರಾಜ್ಯದಲ್ಲಿ ವರುಣನ ಆರ್ಭಟಕ್ಕೆ ಜನಜೀವನ … Continue reading ಭಾರೀ ಮಳೆಗೆ ರೈಲು ಹಳಿ ಮೇಲೆ ಗುಡ್ಡ ಕುಸಿತ