ನಾಳೆಯಿಂದ ರಾಜ್ಯದಲ್ಲಿ ಮಳೆ; ಹವಾಮಾನ ಇಲಾಖೆ ಮೂನ್ಸೂಚನೆ..
ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ಮೇಲ್ಮೈ ಸುಳಿಗಾಳಿ ಪರಿಣಾಮ ರಾಜ್ಯದಲ್ಲಿ ಮುಂದಿನ ಮೂರು ದಿನಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮೂನ್ಸೂಚನೆ ನೀಡಿದೆ. ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಹಾಗೂ ದಕ್ಷಿಣ ಒಳನಾಡಿನ ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಶಿವಮೊಗ್ಗದಲ್ಲಿ ಮಾ.29ರಿಂದ ಮಾ.31ವರೆಗೆ ಗುಡುಗು ಸಹಿತ ಮಳೆಯಾಗಲಿದೆ. ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ ಮತ್ತು ಹಾವೇರಿಯಲ್ಲಿ ಮಾ.29ರಂದು ಸಾಧಾರಣ ಮಳೆಯಾಗಲಿದೆ. ಭಾನುವಾರ ರಾಜ್ಯದ ಕೆಲ ಭಾಗಗಳಲ್ಲಿ ಮಳೆಯಾಗಿದೆ. ಸಾಮಾನ್ಯವಾಗಿ … Continue reading ನಾಳೆಯಿಂದ ರಾಜ್ಯದಲ್ಲಿ ಮಳೆ; ಹವಾಮಾನ ಇಲಾಖೆ ಮೂನ್ಸೂಚನೆ..
Copy and paste this URL into your WordPress site to embed
Copy and paste this code into your site to embed