ರಾಜ್ಯದ ಇದೊಂದು ಜಿಲ್ಲೆ ಹೊರತುಪಡಿಸಿ ಉಳಿದೆಲ್ಲ ಜಿಲ್ಲೆಗಳಲ್ಲಿ ಮಳೆ ಕುಂಠಿತ

ಬೆಂಗಳೂರು: ಈ ಬಾರಿ ಮುಂಗಾರು ಆಶಾದಾಯಕವಾಗಿದ್ದರೂ ಕಳೆದ 17 ದಿನಗಳಲ್ಲಿ ವಾಡಿಕೆಗಿಂತ ಶೇ.48 ಕಡಿಮೆ ಮಳೆಯಾಗಿದೆ. ಆ.1ರಿಂದ ಆ.17ರವರೆಗೆ ರಾಜ್ಯಾದ್ಯಂತ ಒಟ್ಟಾರೆ 139 ಮಿಮೀ ಮಳೆ ಬದಲಾಗಿ 73 ಮಿಮೀ ಮಳೆಯಾಗಿದ್ದು, ವಾಡಿಕೆಗಿಂತ ಶೇ.48 ಕಡಿಮೆ ಮಳೆ ಸುರಿದಿದೆ. ಈ ಅವಧಿಯಲ್ಲಿ ರಾಮನಗರ ಹೊರತುಪಡಿಸಿ ಉಳಿದ ಎಲ್ಲ ಜಿಲ್ಲೆಗಳಲ್ಲಿ ಮಳೆ ಕುಂಠಿತವಾಗಿದೆ. ದಕ್ಷಿಣ ಒಳನಾಡಿನಲ್ಲಿ ವಾಡಿಕೆಗಿಂತ ಶೇ.23, ಉತ್ತರ ಒಳನಾಡಲ್ಲಿ ಶೇ.55, ಮಲೆನಾಡಲ್ಲಿ ಶೇ.49 ಹಾಗೂ ಕರಾವಳಿಯಲ್ಲಿ ಶೇ.48 ಕಡಿಮೆ ಮಳೆ ಬಿದ್ದಿದೆ ಎಂದು ರಾಜ್ಯ ನೈಸರ್ಗಿಕ … Continue reading ರಾಜ್ಯದ ಇದೊಂದು ಜಿಲ್ಲೆ ಹೊರತುಪಡಿಸಿ ಉಳಿದೆಲ್ಲ ಜಿಲ್ಲೆಗಳಲ್ಲಿ ಮಳೆ ಕುಂಠಿತ