ರಾಜ್ಯಾದ್ಯಂತ ಮಳೆ ಬಿರುಸು; ಮೂರು ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್

ಬೆಂಗಳೂರು: ರಾಜ್ಯದ ಹಲವೆಡೆ ಶನಿವಾರವೂ ಮಳೆ ಅಬ್ಬರ ಮುಂದುವರಿದಿದೆ.ಬಾಗಲಕೋಟೆ, ಚಿಕ್ಕಮಗಳೂರು, ಬೆಳಗಾವಿ, ಹಾವೇರಿ, ಕೊಡಗು, ಮಂಡ್ಯ, ಯಾದಗಿರಿ ಸೇರಿ ಹಲವೆಡೆ ವರುಣಾರ್ಭಟ ಜೋರಾಗಿದೆ. ಕರಾವಳಿ ಭಾಗಗಳಲ್ಲಿ ಸುರಿಯುತ್ತಿರುವ ಮಳೆ ಮುಂದಿನ ನಾಲ್ಕೈದು ದಿನಗಳು ಕಾಲ ಇನ್ನಷ್ಟು ಬಿರುಸುಗೊಳ್ಳಲಿದೆ. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡದಲ್ಲಿ ಜುಲೈ 23 ಮತ್ತು 24ರಂದು ಭಾರಿ ಮಳೆ ಬೀಳುವ ಸಾಧ್ಯತೆ ಇರುವುದರಿಂದ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಿಸಿದೆ. ಜುಲೈ 25ರಿಂದ ಮುಂದಿನ ಮೂರು ದಿನ ಈ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ … Continue reading ರಾಜ್ಯಾದ್ಯಂತ ಮಳೆ ಬಿರುಸು; ಮೂರು ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್