ಮಲಯಾಳಂಗೆ ರಾಜ್ ಬಿ ಶೆಟ್ಟಿ; ‘ರುಧಿರಂ’ ಚಿತ್ರದಲ್ಲಿ ನಟನೆ
ಬೆಂಗಳೂರು: ‘ಒಂದು ಮೊಟ್ಟೆಯ ಕಥೆ’ ಖ್ಯಾತಿಯ ರಾಜ್ ಬಿ ಶೆಟ್ಟಿ ಸಖತ್ ಬಿಜಿಯಾಗಿದ್ದಾರೆ. ಈಗಾಗಲೇ ಅವರು ರಮ್ಯಾ ನಿರ್ಮಾಣದ ‘ಸ್ವಾತಿ ಮುತ್ತಿನ ಮಳೆಯ ಹನಿಯೇ’ ಎಂಬ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ. ಇನ್ನೊಂದು ಕಡೆ, ಶಿವರಾಜಕುಮಾರ್ ಮತ್ತು ಉಪೇಂದ್ರ ಜತೆಯಾಗಿ ನಟಿಸುತ್ತಿರುವ ’45’ ಚಿತ್ರದಲ್ಲೊಂದು ಪ್ರಮುಖ ಪಾತ್ರದಲ್ಲಿ ಕಾಣಿಸಿಳ್ಳುತ್ತಿದ್ದಾರೆ. ಇದೆಲ್ಲದರ ಮಧ್ಯೆ, ಅವರು ಮಲಯಾಳಂಗೆ ಹೊರಟು ನಿಂತಿದ್ದಾರೆ. ಇದನ್ನೂ ಓದಿ: ಅಪ್ಪು ಬಗ್ಗೆ ಜಾಸ್ತಿ ಮಾತನಾಡುವುದಿದೆ ಎಂದು ರಜನಿಕಾಂತ್ ಹೇಳಿದ್ದಿಷ್ಟು… ಹೌದು, ಇದೇ ಮೊದಲ ಬಾರಿಗೆ ರಾಜ್ ಬಿ. ಶೆಟ್ಟಿ ಮಲಯಾಳಂ … Continue reading ಮಲಯಾಳಂಗೆ ರಾಜ್ ಬಿ ಶೆಟ್ಟಿ; ‘ರುಧಿರಂ’ ಚಿತ್ರದಲ್ಲಿ ನಟನೆ
Copy and paste this URL into your WordPress site to embed
Copy and paste this code into your site to embed