ರಾಜಕಾಲುವೆ ಒತ್ತುವರಿ ತೆರವು ಮತ್ತೆ ಆರಂಭ: ಸಿಎಂ ಸಿದ್ದರಾಮಯ್ಯ
ಬೆಂಗಳೂರು: ರಾಜಧಾನಿಯಲ್ಲಿ ಮಳೆ ನೀರು ಹರಿವಿಗೆ ತೊಡಕಾಗಿರುವ ರಾಜಕಾಲುವೆ ಒತ್ತುವರಿಯನ್ನು ತೆರವು ಮಾಡುವ ಕಾರ್ಯಾಚರಣೆ ಮತ್ತೆ ಆರಂಭಿಸಲಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಮಳೆ ಅವಾಂತರದ ಹಿನ್ನೆಲೆಯಲ್ಲಿ ಮಹಿಳೆಯೊಬ್ಬರು ಸಾವಿಗೀಡಾದ್ದರಿಂದ ಸೇಂಟ್ ಮಾರ್ಥಾಸ್ ಆಸ್ಪತ್ರೆಗೆ ಭೇಟಿ ನೀಡಿದ ಸಿಎಂ ಈ ವಿಷಯ ತಿಳಿಸಿದರು. ಬೆಂಗಳೂರಿನ ಇನ್ಫೊಸಿಸ್ ಉದ್ಯೋಗಿ, ಆಂಧ್ರಪ್ರದೇಶ ಮೂಲದ ಭಾನುರೇಖಾ (22) ತನ್ನ ಹೊಸ ಮನೆ ನೋಡಲು ಊರಿನಿಂದ ಬಂದಿದ್ದ ಕುಟುಂಬಸ್ಥರನ್ನು ಇಂದು ಬೆಂಗಳೂರು ವೀಕ್ಷಣೆಗಾಗಿ ಕ್ಯಾಬ್ನಲ್ಲಿ ಕರೆದುಕೊಂಡು ಬಂದಿದ್ದರು. ಆಗ ಅವರಿದ್ದ ಕ್ಯಾಬ್ ಕೆ.ಆರ್. ರಸ್ತೆಯ … Continue reading ರಾಜಕಾಲುವೆ ಒತ್ತುವರಿ ತೆರವು ಮತ್ತೆ ಆರಂಭ: ಸಿಎಂ ಸಿದ್ದರಾಮಯ್ಯ
Copy and paste this URL into your WordPress site to embed
Copy and paste this code into your site to embed