More

    ರಾಯಚೂರಿನ ಮಾಜಿ ಸಂಸದ ರಾಜಾರಂಗಪ್ಪ ನಾಯಕ ನಿಧನ

    ರಾಯಚೂರು: ಅನಾರೋಗದಿಂದ ಬಳಲುತ್ತಿದ್ದ ರಾಯಚೂರಿನ ಮಾಜಿ ಸಂಸದ ರಾಜಾರಂಗಪ್ಪ ನಾಯಕ (61) ಅವರು ಭಾನುವಾರ ರಾತ್ರಿ ಯಾದಗಿರಿ ಜಿಲ್ಲೆಯ ಸುರಪುರದ ವಸಂತಮಹಲ್​ನಲ್ಲಿ ನಿಧನ ಹೊಂದಿದರು.

    1996 ರಲ್ಲಿ ಜೆಡಿಎಸ್ ಪಕ್ಷದಿಂದ ರಾಯಚೂರ ಕ್ಷೇತ್ರದಿಂದ ಸಂಸದರಾಗಿ ಆಯ್ಕೆಯಾಗಿದ್ದರು. ನಂತರ ಬದಲಾದ ರಾಜಕೀಯ ಸನ್ನಿವೇಶದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡಿದ್ದರು.

    ಇದನ್ನೂ ಒದಿ: ಕೋವಿಡ್ ಮೂಲ ಅಧ್ಯಯನ

    ಅನಾರೋಗ್ಯದ ಬಳಲುತ್ತಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೇ ಸಾವಿಗೀಡಾಗಿದ್ದು, ಸ್ವಗ್ರಾಮ ಸುರಪುರ ತಾಲೂಕಿನ ಮುಷ್ಠಳ್ಳಿ ಗ್ರಾಮದಲ್ಲಿ ಇಂದು ಮಧ್ಯಾಹ್ನ 1 ಗಂಟೆಗೆ ಅಂತ್ಯಕ್ರಿಯೆ ನೇರವೇರಲಿದೆ. (ದಿಗ್ವಿಜಯ ನ್ಯೂಸ್​)

    ಏರ್ತಿದೆ ಗ್ರಾಫ್ ಆದ್ರೂ ಸೇಫ್; ಟೆಸ್ಟ್ ಹೆಚ್ಚಳದಿಂದಷ್ಟೇ ಸಂಖ್ಯೆ ಏರಿಕೆ, ಅನ್ಯ ರಾಜ್ಯದವರ ಆಗಮನವೂ ಕಾರಣ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts