ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸ್ವಾಗತ ಭಾಷಣದಲ್ಲಿ ಕರ್ನಾಟಕದ ಬಗ್ಗೆ ಹೇಳಿದ್ದಿಷ್ಟು…

ಬೆಂಗಳೂರು: ಎಲ್ಲರಿಗೂ ನಮಸ್ಕಾರ ಅಂತ ಕನ್ನಡದಲ್ಲಿ ಭಾಷಣ ಆರಂಭಿಸಿದ ರಕ್ಷಣಾ ಮಂತ್ರಿಗಳು ‘ಕರ್ನಾಟಕದ ಈ ಐತಿಹಾಸಿಕ ಪ್ರದೇಶಕ್ಕೆ ನಿಮಗೆ ಸ್ವಾಗತ. ಮೋದಿ ಮಾರ್ಗದರ್ಶನದಲ್ಲಿ ಹಲವು ವರ್ಷಗಳಿಂದ ಕಾರ್ಯಕ್ರಮ ರೂಪಿಸಲಾಗಿದೆ’ ಎಂದರು. ‘ಈ ಕಾರ್ಯಕ್ರಮದಲ್ಲಿ ಹೈಟ್ ಮತ್ತು ಸ್ಪೀಡ್ ಎರಡು ಪ್ರಮುಖ ವಿಚಾರವನ್ನು ಇಟ್ಟುಕೊಳ್ಳಲಾಗಿದೆ. ಲೋಕ ಕಲ್ಯಾಣದ ಶಕ್ತಿ ಇದರಲ್ಲಿದೆ. ರಾಷ್ಟ್ರದ ಶಸಕ್ತೀಕರಣ ನಡೆಯುತ್ತಿದ್ದು ನಮ್ಮ ದೇಶ ಸದೃಡವಾಗಿದೆ’ ಎಂದರು. ಇದೇ ಸಂದರ್ಭದಲ್ಲಿ ಕರ್ನಾಟಕದ ಬಗ್ಗೆ ಮಾತನಾಡಿದ ರಾಜನಾಥ್​ ಸಿಂಗ್​, ‘ಭಾರತದ ರಕ್ಷಣಾ ಕ್ಷೇತ್ರದಲ್ಲಿ ಉತ್ತಮವಾಗಿ ಮುನ್ನುಗುತ್ತಿದೆ. ಕರ್ನಾಟಕದ … Continue reading ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸ್ವಾಗತ ಭಾಷಣದಲ್ಲಿ ಕರ್ನಾಟಕದ ಬಗ್ಗೆ ಹೇಳಿದ್ದಿಷ್ಟು…