ಬಿಹಾರದ ಮಾದರಿಯಲ್ಲೇ ರಾಜಸ್ಥಾನದಲ್ಲೂ ಜಾತಿಗಣತಿ ನಡೆಸಲಾಗುವುದು: ಸಿಎಂ ಅಶೋಕ್ ಗೆಹ್ಲೋಟ್

ಜೈಪುರ: ವರ್ಷಾಂತ್ಯದಲ್ಲಿ ವಿಧಾನಸಭೆ ಚುನವಾಣೆ ನಡೆಯಲಿರುವ ರಾಜಸ್ಥಾನದಲ್ಲಿ ಬಿಹಾರದ ಮಾದರಿಯಲ್ಲೇ ಜಾತಿ ಗಣತಿ ನಡೆಸುವುದಾಗಿ ಮುಖ್ಯಮಂತ್ರಿ ಅಶೋಕ್​ ಗೆಹ್ಲೋಟ್​ ಘೋಷಿಸಿದ್ದಾರೆ. ಶುಕ್ರವಾರ ಸಂಜೆ ಜೈಪುರದಲ್ಲಿರುವ ಪಕ್ಷದ ಕಚೇರಿಯಲ್ಲಿ ಈ ಸಂಬಂಧ ಸಭೆ ನಡೆಸಲಾಗಿದ್ದು, ಪ್ರಮುಖ ನಾಯಕರು ಜಾತಿ ಗಣತಿ ವಿಚಾರಚಾಗಿ ಸಹಮತ ವ್ಯಕ್ತಪಡಿಸಿದ್ದಾರೆ ಎಂದು ಉನ್ನತ ಸುದ್ದಿಮೂಲಗಳು ತಿಳಿಸಿವೆ. ಈ ಕುರಿತು ಮಾತನಾಡಿರುವ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್, ಬಿಹಾರದ ಮಾದರಿಯಲ್ಲೇ ರಾಜಸ್ಥಾನ ಸರ್ಕಾರದ ವತಿಯಿಂದ ಜಾತಿ ಗಣತಿ ನಡೆಸಲಾಗುವುದು. ರಾಹುಲ್ ಗಾಂಧಿ ಅವರ ಪರಿಕಲ್ಪನೆಯಂತೆ ರಾಜ್ಯದಲ್ಲಿ ಜನಸಂಖ್ಯೆಗೆ … Continue reading ಬಿಹಾರದ ಮಾದರಿಯಲ್ಲೇ ರಾಜಸ್ಥಾನದಲ್ಲೂ ಜಾತಿಗಣತಿ ನಡೆಸಲಾಗುವುದು: ಸಿಎಂ ಅಶೋಕ್ ಗೆಹ್ಲೋಟ್