ಸಚಿನ್ ಪೈಲಟ್ ಸದ್ಯ ನಿರಾಳ: ಸುಪ್ರೀಂಕೋರ್ಟ್ ಹೇಳಿದ್ದೇನು?
ನವದೆಹಲಿ: ರಾಜಸ್ಥಾನದ ರಾಜಕೀಯ ಬಿಕ್ಕಟ್ಟಿನ ವಿವಾದವನ್ನು ಇಂದು ಕೈಗೆತ್ತಿಕೊಂಡಿದ್ದ ಸುಪ್ರೀಂಕೋರ್ಟ್ ಮಾಜಿ ಉಪಮುಖ್ಯಮಂತ್ರಿ ಸಚಿನ್ ಪೈಲಟ್ ತಾತ್ಕಾಲಿಕವಾಗಿ ನಿರಾಳರಾಗುವಂಥ ಆದೇಶವನ್ನು ಹೊರಡಿಸಿದೆ. ರಾಜಸ್ಥಾನ ವಿಧಾನಸಭಾ ಸ್ಪೀಕರ್ ಸಿ.ಪಿ ಜೋಶಿ ಅವರು ಕಾಂಗ್ರೆಸ್ ಶಾಸಕರನ್ನು ಅನರ್ಹಗೊಳಿಸುವ ಬಗ್ಗೆ ತಾನು ಅಂತೀಮ ತೀರ್ಪು ಹೊರಡಿಸುವವರೆಗೂ ಯಾವುದೇ ತೀರ್ಮಾನ ತೆಗೆದುಕೊಳ್ಳುವಂತಿಲ್ಲ ಎಂದು ಸುಪ್ರೀಂಕೋರ್ಟ್ ಹೇಳಿದೆ. ಸಚಿನ್ ಪೈಲಟ್ ಬಣದ ಶಾಸಕರು ಅನರ್ಹತೆಯ ನೋಟಿಸ್ ಪ್ರಶ್ನಿಸಿ ಸಲ್ಲಿಸಿರುವ ಅರ್ಜಿ ಸಂಬಂಧ ಯಾವುದೇ ತೀರ್ಪು ನೀಡದಂತೆ ರಾಜಸ್ಥಾನ ಹೈಕೋರ್ಟ್ಗೆ ಸೂಚಿಸಬೇಕು ಎಂದು ಸ್ಪೀಕರ್ ಸಿ.ಪಿ. … Continue reading ಸಚಿನ್ ಪೈಲಟ್ ಸದ್ಯ ನಿರಾಳ: ಸುಪ್ರೀಂಕೋರ್ಟ್ ಹೇಳಿದ್ದೇನು?
Copy and paste this URL into your WordPress site to embed
Copy and paste this code into your site to embed