ಸಿಎಂ ಆದ ಮರುದಿನವೇ ಮಹತ್ವದ ಘೋಷಣೆ; ಜನಸೇವೆಯೇ ನಮ್ಮ ಆದ್ಯತೆ ಎಂದ ಭಜನ್ಲಾಲ್ ಶರ್ಮಾ
ಜೈಪುರ: ರಾಜ್ಯ ವಿಧಾನಸಭೆ ಚುನಾವಣೆ ಪೂರ್ವದಲ್ಲಿ ನೀಡಲಾಗಿದ್ದ ಭರವಸೆಗಳನ್ನು ಈಡೇರಿಸುವ ನಿಟ್ಟಿನಲ್ಲಿ ಕಾರ್ಯಪ್ರವೃತ್ತವಾಗಿರುವ ರಾಜಸ್ಥಾನ ಬಿಜೆಪಿ ಸರ್ಕಾರವು ಶನಿವಾರ ಮಹತ್ವದ ಘೋಷಣೆಗಳನ್ನು ಮಾಡಿದೆ. ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ನಡೆದಿದ್ದ ಪೇಪರ್ ಲೀಕ್ ಹಗರಣದ ತನಿಖೆಯನ್ನು ಸರ್ಕಾರ ವಿಶೇಷ ತನಿಖಾ ದಳ (SIT)ಗೆ ವಹಿಸಿದೆ. ಶುಕ್ರವಾರ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಭಜನ್ಲಾಲ್ಶರ್ಮಾ ಶನಿವಾರ ಸುದ್ದಿಗೋಷ್ಠಿಯನ್ನು ಕರೆದು ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ನಡೆದಿದ್ದ ಪೇಪರ್ ಲೀಕ್ ಹಗರಣದ ತನಿಖೆಗೆ ವಿಶೇಷ ತನಿಖಾ ದಳ (SIT)ಕ್ಕೆ ವಹಿಸುವುದಾಗಿ ತಿಳಿಸಿದ್ದಾರೆ. ಇದನ್ನೂ ಓದಿ: … Continue reading ಸಿಎಂ ಆದ ಮರುದಿನವೇ ಮಹತ್ವದ ಘೋಷಣೆ; ಜನಸೇವೆಯೇ ನಮ್ಮ ಆದ್ಯತೆ ಎಂದ ಭಜನ್ಲಾಲ್ ಶರ್ಮಾ
Copy and paste this URL into your WordPress site to embed
Copy and paste this code into your site to embed