ದಂಡ ಕಟ್ಟಲು ದುಡ್ಡಿಲ್ಲ- ಕಟ್ಟದಿದ್ರೆ ಭಾರತಕ್ಕೆ ಬಿಡಲ್ಲ: ದುಬೈನಲ್ಲಿ ಕಾರ್ಮಿಕರು ವಿಲವಿಲ

ದುಬೈ: ಉದ್ಯೋಗ ಅರಸಿ ದುಬೈಗೆ ಹೋಗಿದ್ದ ರಾಜಸ್ಥಾನದ ಕಾರ್ಮಿಕರು ಇದೀಗ ಭಾರಿ ಸಂಕಷ್ಟಕ್ಕೆ ಸಿಲುಕಿದ್ದಾರೆ. ವೀಸಾ ಅವಧಿ ಮುಗಿದರೂ ದುಬೈನಲ್ಲಿಯೇ ಉಳಿದುಕೊಂಡಿರುವ ಇವರು ಇದೀಗ ಭಾರತಕ್ಕೆ ಬರಲಾಗದೆ ವಿಲವಿಲ ಒದ್ದಾಡುವಂತಾಗಿದೆ. ಸೀಮಿತ ಅವಧಿಯ ವೀಸಾ ಪಡೆದು ದುಬೈಗೆ ಹೋಗಿರುವ ಕಾರ್ಮಿಕರು ಆ ಅವಧಿ ಮುಗಿದ ತಕ್ಷಣ ವಾಪಸ್‌ ತವರಿಗೆ ಮರಳಬೇಕು. ಆದರೆ ಈ ಕಾರ್ಮಿಕರು ಅಲ್ಲಿಯೇ ಉಳಿದುಕೊಂಡಿದ್ದರು. ಈ ಹಿನ್ನೆಲೆಯಲ್ಲಿ ಕಾರ್ಮಿಕರಿಗೆ ದಂಡ ವಿಧಿಸಲಾಗಿದೆ. ಅದನ್ನು ಪಾವತಿಸಲು ಸಾಧ್ಯವಾಗದವರಿಗೆ ಭಾರತಕ್ಕೆ ಮರಳುವ ಅವಕಾಶವನ್ನು ದುಬೈ ಸರ್ಕಾರ ನಿರಾಕರಿಸಿದೆ. … Continue reading ದಂಡ ಕಟ್ಟಲು ದುಡ್ಡಿಲ್ಲ- ಕಟ್ಟದಿದ್ರೆ ಭಾರತಕ್ಕೆ ಬಿಡಲ್ಲ: ದುಬೈನಲ್ಲಿ ಕಾರ್ಮಿಕರು ವಿಲವಿಲ