More

    ರಾಜೇಶ್ ರಾಷ್ಟ್ರಮಟ್ಟಕ್ಕೆ ಆಯ್ಕೆ

    ಬಣಕಲ್: ಮೈಸೂರಿನಲ್ಲಿ 44ನೇ ರಾಜ್ಯಮಟ್ಟದ ಅಂತರ ಪಾಲಿಟೆಕ್ನಿಕ್ ಕ್ರೀಡಾಕೂಟದಲ್ಲಿ ಷಟಲ್ ಬ್ಯಾಡ್ಮಿಂಟನ್ ಕ್ರೀಡೆಯಲ್ಲಿ ಮೂಡಿಗೆರೆ ತಾಲೂಕಿನ ಭಾರತಿಬೈಲ್‌ನ ಬಿ.ಆರ್.ರಾಜೇಶ್ ಮತ್ತು ಉಡುಪಿಯ ದರ್ಶನ್ ಸಿ. ಅಂಬಲ್ಪಡಿ ಪ್ರಥಮ ಸ್ಥಾನ ಪಡೆದು ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
    ವಿಜೇತ ವಿದ್ಯಾರ್ಥಿಗಳೊಂದಿಗೆ ಉಡುಪಿ ಪಾಲಿಟೆಕ್ನಿಕ್ ಕಾಲೇಜಿನ ಪ್ರಾಚಾರ್ಯೆ ಬಿ.ಉಮಾ ಮತ್ತು ಕ್ರೀಡಾ ಯೋಜನಾಧಿಕಾರಿ ಎಂ.ಜಿ.ಮಧು ಇದ್ದರು. ಕ್ರೀಡಾಕೂಟದಲ್ಲಿ ಸರ್ಕಾರಿ ಪಾಲಿಟೆಕ್ನಿಕ್ ಉಡುಪಿ ಕಾಲೇಜಿನ ವಿದ್ಯಾರ್ಥಿಗಳಾದ ಸಾಕ್ಷಿತ್ ದೇವಾಡಿಗ ಕಾಪು, ಸುಚಿತ್ ಕುಂದಾಪುರ, ಕಾರ್ತಿಕ್ ಶೆಟ್ಟಿಗಾರ್, ಎಚ್.ಎಂ.ಸಂದೀಪ್, ಜಿ.ಆಚಾರ್ಯ ಕುಂದಾಪುರ, ಸನಾತ್ ಆಚಾರ್ಯ ಕಾಪು, ವಿನಯ್ ಕುಮಾರ್, ಆದಿತ್ಯ ಉಡುಪಿ ವಾಲಿಬಾಲ್‌ನಲ್ಲಿ ಪ್ರಥಮ ಸ್ಥಾನ ಪಡೆದಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts