ಚೆನ್ನೈ: ತಮಿಳುನಾಡಿನಲ್ಲಿ ಮುಂದಿನ ವರ್ಷ ನಡೆಯಲಿರುವ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ನಟ ರಜನಿಕಾಂತ್ ಗುರುವಾರ ತಮ್ಮ ರಾಜಕೀಯ ಪಕ್ಷವನ್ನು ಘೋಷಿಸುವ ಸಾಧ್ಯತೆ ಇದೆ.
ಕಳೆದ 6 ದಿನಗಳಿಂದ ರಜನಿಕಾಂತ್ ತಮ್ಮ ರಜನಿ ಮಕ್ಕಳ ಮಂದ್ರಮ್ (ಆರ್ಎಂಎಂ)ನ ಜಿಲ್ಲಾ ಘಟಕದ ಮುಖಂಡರ ಜತೆ ನಿರಂತರವಾಗಿ ಸಭೆ ನಡೆಸಿದ್ದು, ಚೆನ್ನೈನಲ್ಲಿರುವ ತಮ್ಮ ಒಡೆತನದ ಕಲ್ಯಾಣ ಮಂಟಪದಲ್ಲಿ ಗುರುವಾರ ಬೆಳಗ್ಗೆ ಎಲ್ಲರೂ ಹಾಜರಿರಬೇಕು ಎಂದು ತಾಕೀತು ಮಾಡಿದ್ದಾರೆ.
ಕರೊನಾ ಭೀತಿ: ಕುಗ್ಗಿದ ಚಿಕನ್ ಬದಲಾಗಿ ಬೇಡಿಕೆ ಹೆಚ್ಚಾದ ಹಲಸಿನ ಬೆಲೆ ಕೇಳಿದ್ರೆ ಶಾಕ್ ಆಗ್ತಿರಾ?