ಚೆನ್ನೈ: ಕಾಲಿವುಡ್ ಸೂಪರ್ಸ್ಟಾರ್ ನಟ ರಜನೀಕಾಂತ್ ರಾಜಕೀಯಕ್ಕೆ ಇಳಿಯಲು ಸಿದ್ಧರಾಗಿದ್ದು ಗುರುವಾರ ಇದನ್ನು ದೃಢಪಡಿಸಿದ್ದಾರೆ. ಆದರೆ ಇನ್ನೂ ತಮ್ಮ ರಾಜಕೀಯ ಪಕ್ಷ ಹಾಗೂ ಅದರ ಉದ್ಘಾಟನೆ ದಿನವನ್ನು ಬಹಿರಂಗಪಡಿಸಲಿಲ್ಲ. ಚೆನ್ನೈನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ರಜನೀಕಾಂತ್, ರಾಜಕೀಯದಲ್ಲಿ ವಯಸ್ಸಿನ ಮಿತಿ ಹಾಗೂ ಶಿಕ್ಷಣಗಳು ನಿರ್ಣಾಯಕ ಅಂಶಗಳಾಗಿವೆ. ಹಾಗಾಗಿ ನನ್ನ ಪಕ್ಷದಲ್ಲಿ ಹೊಸಬರಿಗೆ, ವಿದ್ಯಾವಂತರಿಗೆ ಹಾಗೂ ಯುವಕರಿಗೆ ಅವಕಾಶ ಕೊಡುತ್ತೇನೆ. ಅದರಲ್ಲೂ ಗೌರವಾನ್ವಿತರಿಗೆ ಮೊದಲ ಆದ್ಯತೆ ಎಂದು ಹೇಳಿದ್ದಾರೆ. ನನಗೆ ತಮಿಳುನಾಡಿನ ಮುಖ್ಯಮಂತ್ರಿಯಾಗಬೇಕು ಎಂಬ ಯಾವ ಆಸೆಯೂ ಇಲ್ಲ. ಸಿಎಂ … Continue reading ತಮಿಳುನಾಡಿನ ಮುಖ್ಯಮಂತ್ರಿ ಹುದ್ದೆಗೆ ಏರಲಿದ್ದಾರಾ ತಲೈವಾ? ರಾಜಕೀಯಕ್ಕೆ ಇಳಿಯುವುದನ್ನು ದೃಢಪಡಿಸಿದ ನಟ ರಜನೀಕಾಂತ್ ನಿಲುವು ಹೀಗಿದೆ…
Copy and paste this URL into your WordPress site to embed
Copy and paste this code into your site to embed