ಬಿಡುಗಡೆ ಕೋರಿ ಹೈಕೋರ್ಟ್ ಮೆಟ್ಟಿಲೇರಿದ ರಾಜೀವ್ ಗಾಂಧಿ ಹಂತಕ

ಮದುರೈ: ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರ ಹಂತಕರು ಬಿಡುಗಡೆ ಕೋರಿ ಮದ್ರಾಸ್ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಈ ಸಂಬಂಧ ಪ್ರತಿಕ್ರಿಯೆ ನೀಡುವಂತೆ ತಮಿಳುನಾಡು ಸರ್ಕಾರಕ್ಕೆ ಹೈಕೋರ್ಟ್ ಮಂಗಳವಾರ ಸೂಚಿಸಿದೆ. ಹಂತಕರನ್ನು ಬಿಡುಗಡೆ ಮಾಡುವ ರಾಜ್ಯ ಸರ್ಕಾರದ ತೀರ್ಮಾನವನ್ನು ಕೂಡಲೇ ಅನುಷ್ಠಾನಗೊಳಿಸುವಂತೆ ಹಂತಕರು ಕೋರಿದ್ದಾರೆ. ಮದುರೈ ಕೇಂದ್ರ ಕಾರಾಗೃಹದಲ್ಲಿರುವ ಹಂತಕರ ಪೈಕಿ ರವಿಚಂದ್ರನ್ ಈ ದಾವೆ ಹೂಡಿದಾತ. ಒಟ್ಟು 37 ವರ್ಷಗಳ ಕಾರಾಗೃಹ ವಾಸದಲ್ಲಿ ಈಗಾಗಲೇ 29 ವರ್ಷದ ಸಜೆಯನ್ನು ಅನುಭವಿಸಿದ್ದಾನೆ. ಹಂತಕರ ಪೈಕಿ ಇತರರು ಕೂಡ ಅವರಿಗೆ … Continue reading ಬಿಡುಗಡೆ ಕೋರಿ ಹೈಕೋರ್ಟ್ ಮೆಟ್ಟಿಲೇರಿದ ರಾಜೀವ್ ಗಾಂಧಿ ಹಂತಕ