ರಾಜೀವ್​ ಗಾಂಧಿ ಹತ್ಯೆ ಪ್ರಕರಣದ ಎಲ್ಲ ಹಂತಕರನ್ನು ಜೈಲಿನಿಂದ ಬಿಡುಗಡೆ ಮಾಡಲು ಸುಪ್ರೀಂಕೋರ್ಟ್ ಆದೇಶ​

ನವದೆಹಲಿ: ಮಾಜಿ ಪ್ರಧಾನಿ ರಾಜೀವ್​ ಗಾಂಧಿ (Rajiv Gandhi) ಹತ್ಯೆ ಪ್ರಕರಣದ ಎಲ್ಲ ಆರೋಪಿಗಳನ್ನು ಜೈಲಿನಿಂದ ಬಿಡುಗಡೆ ಮಾಡುವಂತೆ ಸುಪ್ರೀಂಕೋರ್ಟ್ (Supreme Court)​ ಶುಕ್ರವಾರ (ನ.11) ಆದೇಶ ಹೊರಡಿಸಿದೆ. ಪ್ರಕರಣದ ಎಲ್ಲ ಏಳು ಹಂತಕರನ್ನು ಬಿಡಗಡೆ ಮಾಡಬೇಕೆಂದು ತಮಿಳುನಾಡು (Tamil Nadu) ಸರ್ಕಾರ ರಾಜ್ಯಪಾಲರಿಗೆ ಶಿಫಾರಸು ಮಾಡಿತ್ತು. ರಾಜ್ಯಪಾಲರು ಸಹ ಇದಕ್ಕೆ ಒಪ್ಪಿಗೆ ನೀಡಿದ್ದರು. ಇದರ ಆಧಾರದ ಮೇಲೆ ಹಂತಕರನ್ನು ಬಿಡುಗಡೆ ಮಾಡುವಂತೆ ಸುಪ್ರೀಂಕೋರ್ಟ್​ ಆದೇಶಿಸಿದೆ. ಹಂತಕಿ ನಳಿನಿ ಶ್ರೀಹರನ್​ ಸೇರಿದಂತೆ ಆರು ಹಂತಕರಿಗೆ ಜೀವಾವಧಿ ಶಿಕ್ಷೆ … Continue reading ರಾಜೀವ್​ ಗಾಂಧಿ ಹತ್ಯೆ ಪ್ರಕರಣದ ಎಲ್ಲ ಹಂತಕರನ್ನು ಜೈಲಿನಿಂದ ಬಿಡುಗಡೆ ಮಾಡಲು ಸುಪ್ರೀಂಕೋರ್ಟ್ ಆದೇಶ​