ರಾಜೀವ್ ಗಾಂಧಿ ಹತ್ಯೆ ಪ್ರಕರಣದ ಎಲ್ಲ ಹಂತಕರನ್ನು ಜೈಲಿನಿಂದ ಬಿಡುಗಡೆ ಮಾಡಲು ಸುಪ್ರೀಂಕೋರ್ಟ್ ಆದೇಶ
ನವದೆಹಲಿ: ಮಾಜಿ ಪ್ರಧಾನಿ ರಾಜೀವ್ ಗಾಂಧಿ (Rajiv Gandhi) ಹತ್ಯೆ ಪ್ರಕರಣದ ಎಲ್ಲ ಆರೋಪಿಗಳನ್ನು ಜೈಲಿನಿಂದ ಬಿಡುಗಡೆ ಮಾಡುವಂತೆ ಸುಪ್ರೀಂಕೋರ್ಟ್ (Supreme Court) ಶುಕ್ರವಾರ (ನ.11) ಆದೇಶ ಹೊರಡಿಸಿದೆ. ಪ್ರಕರಣದ ಎಲ್ಲ ಏಳು ಹಂತಕರನ್ನು ಬಿಡಗಡೆ ಮಾಡಬೇಕೆಂದು ತಮಿಳುನಾಡು (Tamil Nadu) ಸರ್ಕಾರ ರಾಜ್ಯಪಾಲರಿಗೆ ಶಿಫಾರಸು ಮಾಡಿತ್ತು. ರಾಜ್ಯಪಾಲರು ಸಹ ಇದಕ್ಕೆ ಒಪ್ಪಿಗೆ ನೀಡಿದ್ದರು. ಇದರ ಆಧಾರದ ಮೇಲೆ ಹಂತಕರನ್ನು ಬಿಡುಗಡೆ ಮಾಡುವಂತೆ ಸುಪ್ರೀಂಕೋರ್ಟ್ ಆದೇಶಿಸಿದೆ. ಹಂತಕಿ ನಳಿನಿ ಶ್ರೀಹರನ್ ಸೇರಿದಂತೆ ಆರು ಹಂತಕರಿಗೆ ಜೀವಾವಧಿ ಶಿಕ್ಷೆ … Continue reading ರಾಜೀವ್ ಗಾಂಧಿ ಹತ್ಯೆ ಪ್ರಕರಣದ ಎಲ್ಲ ಹಂತಕರನ್ನು ಜೈಲಿನಿಂದ ಬಿಡುಗಡೆ ಮಾಡಲು ಸುಪ್ರೀಂಕೋರ್ಟ್ ಆದೇಶ
Copy and paste this URL into your WordPress site to embed
Copy and paste this code into your site to embed