ನನ್ನ ಜೀವಕ್ಕೆ ಅಪಾಯವಾದರೆ ಶೇಖ್​ ಮೋದಿಯೇ ಕಾರಣ: ರಾಜು ತಾಳಿಕೋಟೆ ಆರೋಪ; ಹಾಸ್ಯನಟನ ಮೇಲಿನ ಹಲ್ಲೆ ಪ್ರಕರಣವೀಗ ಗಂಭೀರ!

ವಿಜಯಪುರ: ಹಾಸ್ಯನಟ ರಾಜು ತಾಳಿಕೋಟೆ ಮೇಲಿನ ಹಲ್ಲೆ ಪ್ರಕರಣವೀಗ ಗಂಭೀರವಾಗಿದ್ದು, ತಮ್ಮ ಜೀವಕ್ಕೂ ಅಪಾಯವಿದೆ ಎಂಬುದಾಗಿ ಅವರು ಆತಂಕ ವ್ಯಕ್ತಪಡಿಸಿದ್ದಾರೆ. ಗಾಯಗೊಂಡು ಖಾಸಗಿ ಆಸ್ಪತ್ರೆಗೆ ದಾಖಲಾಗಿರುವ ಅವರು ತಮಗೆ ಕೊಲೆ ಬೆದರಿಕೆ ಇರುವುದಾಗಿಯೂ ಹೇಳಿಕೊಂಡಿದ್ದಾರೆ. ತಮ್ಮ ಅಕ್ಕನ ಮಗ ಫಯಾಜ್ ಕರಜಗಿ ಹಾಗೂ ಆತನ ಪತ್ನಿ ಸನಾ ಕರಜಗಿಗೂ ವೈಮನಸ್ಸಿತ್ತು. ಅದರ ಬಗ್ಗೆ ಮಾತನಾಡಿ ಅವರ ಸಂಸಾರ ಸರಿಪಡಿಸಲು ನಾನು ಯೋಗಾಪುರಕ್ಕೆ ತೆರಳಿದ್ದೆ. ಈ ವೇಳೆ ನನ್ನ ಮೇಲೆಯೇ ಹಲ್ಲೆ ಮಾಡಲಾಗಿದೆ ಎಂದು ರಾಜು ಆರೋಪಿಸಿದ್ದಾರೆ. ಇದನ್ನೂ … Continue reading ನನ್ನ ಜೀವಕ್ಕೆ ಅಪಾಯವಾದರೆ ಶೇಖ್​ ಮೋದಿಯೇ ಕಾರಣ: ರಾಜು ತಾಳಿಕೋಟೆ ಆರೋಪ; ಹಾಸ್ಯನಟನ ಮೇಲಿನ ಹಲ್ಲೆ ಪ್ರಕರಣವೀಗ ಗಂಭೀರ!