ಪಾಕ್​ ಬೆಂಬಲಿಗನಿಗೆ ರಾಜ್ಯಸಭೆ ಸದಸ್ಯ ಪಟ್ಟ: ಕಾಂಗ್ರೆಸ್​ ವಿರುದ್ಧ ಕಿಡಿಕಾಡಿದ ಬಿಜೆಪಿ!

ಬೆಂಗಳೂರು: ಪಾಕಿಸ್ತಾನಿ ಸಹಾನುಭೂತಿಗೆ ರಾಜಾತಿಥ್ಯ ನೀಡಿದ್ದಾಯಿತು, ಈಗ ಪಾಕಿಸ್ತಾನಿ ಬೆಂಬಲಿಗ ನಾಯಕನಿಗೆ ರಾಜ್ಯಸಭೆಯ ಸದಸ್ಯನ ಪಟ್ಟ. ಇದು ರಾಜ್ಯ ಕಾಂಗ್ರೆಸ್​ ಕರ್ನಾಟಕವನ್ನು ಭಾರತ ವಿರೋಧಿ ಕೇಂದ್ರವನ್ನಾಗಿಸಿರುವ ಪರಿ ಎಂದು ಕಾಂಗ್ರೆಸ್​ ವಿರುದ್ಧ ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದೆ. ಇದನ್ನೂ ಓದಿ:ಪಾಕಿಸ್ತಾನ್‌ ಜಿಂದಾಬಾದ್‌ ಘೋಷಣೆ: ಪತ್ರಕರ್ತರ ಪ್ರಶ್ನೆಗೆ ‘ನಡಿಯೋ ಆಚೆ’ ಎಂದ ಸಂಸದ ನಾಸಿರ್‌ ಹುಸೇನ್‌! ವಿಧಾನಸೌಧದ ಪಡಸಾಲೆಯಲ್ಲಿ ರಾಜ್ಯಸಭೆಯ ಸಂಸದರಾಗಿ ಆಯ್ಕೆಯಾದ ಕಾಂಗ್ರೆಸ್​ನ ನಾಸಿರ್​ ಹುಸೇನ್​ ಬೆಂಬಲಿಗರು ಪಾಕಿಸ್ತಾನ್​ ಜಿಂದಾಬಾದ್​ ಎಂದು ದೇಶದ್ರೋಹದ ಘೋಷಣೆ ಖಂಡಿಸಿ ತಮ್ಮ ಎಕ್ಸ್​ … Continue reading ಪಾಕ್​ ಬೆಂಬಲಿಗನಿಗೆ ರಾಜ್ಯಸಭೆ ಸದಸ್ಯ ಪಟ್ಟ: ಕಾಂಗ್ರೆಸ್​ ವಿರುದ್ಧ ಕಿಡಿಕಾಡಿದ ಬಿಜೆಪಿ!