ರಾಜ್ಯಸಭೆ ‘ಅಡ್ಡ’ಪರಿಣಾಮ: ಶಾಸಕರ ತಿಥಿ ಪೋಸ್ಟರ್​ಗೆ ಪ್ರತಿಯಾಗಿ ಮಾಜಿ ಸಿಎಂ ಕೈಲಾಸ ಸಮಾರಾಧನೆ ಪೋಸ್ಟರ್!

ತುಮಕೂರು: ರಾಜ್ಯಸಭೆ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿದ್ದರಿಂದ ಉಂಟಾಗಿರುವ ಅಡ್ಡಪರಿಣಾಮ ಶಾಸಕರ ತಿಥಿ ಹಾಗೂ ಮಾಜಿ ಮುಖ್ಯಮಂತ್ರಿಯ ಕೈಲಾಸ ಸಮಾರಾಧನೆ ಕಾರ್ಡ್ ಮಾಡಿ ವಿಕೃತಿ ಮೆರೆಯುವ ಮಟ್ಟಕ್ಕೆ ತಲುಪಿದೆ. ಶುಕ್ರವಾರ ನಡೆದ ರಾಜ್ಯಸಭಾ ಚುನಾವಣೆಯಲ್ಲಿ ಗುಬ್ಬಿ ಕ್ಷೇತ್ರದ ಜೆಡಿಎಸ್ ಶಾಸಕ ಎಸ್.ಆರ್.ಶ್ರೀನಿವಾಸ್ ಅಡ್ಡ ಮತದಾನ ಮಾಡಿದ್ದರು. ಈ ಬಗ್ಗೆ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಗರಂ ಆಗಿದ್ದರು. ಶನಿವಾರ ಬೆಳಗ್ಗೆ ಎಚ್.ಡಿ.ಕುಮಾರಸ್ವಾಮಿ ವಿರುದ್ಧ ಏಕವಚನದಲ್ಲೇ ವಾಗ್ದಾಳಿ ನಡೆಸಿದ್ದ ಶ್ರೀನಿವಾಸ್​, ತಾಕತ್ತಿದ್ದರೆ ನನ್ನ ಕ್ಷೇತ್ರದಲ್ಲಿ ನನ್ನ ವಿರುದ್ಧ ಚುನಾವಣೆಗೆ ಬಂದು … Continue reading ರಾಜ್ಯಸಭೆ ‘ಅಡ್ಡ’ಪರಿಣಾಮ: ಶಾಸಕರ ತಿಥಿ ಪೋಸ್ಟರ್​ಗೆ ಪ್ರತಿಯಾಗಿ ಮಾಜಿ ಸಿಎಂ ಕೈಲಾಸ ಸಮಾರಾಧನೆ ಪೋಸ್ಟರ್!